ತುಮಕೂರು: 2023ರಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ಸರ್ಕಾರ ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ, 4ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಸಾರ್ಥಕ ಸೇವೆಗಳ ಸಮರ್ಪಣೆ ಸಾಧನಾ ಸಮಾವೇಶ ನಡೆಯುತ್ತಿದೆ.
ತುಮಕೂರಿನ ಜೂನಿಯರ್ ಕಾಲೇಜು ಮೈದಾನದಲ್ಲಿ ನಿರ್ಮಿಸಲಾದ ಬೃಹತ್ ವೇದಿಕೆಯಲ್ಲಿ ಸಮಾವೇಶ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಇಡೀ ಸಂಪುಟದ ಸಚಿವರು ಪಾಲ್ಗೊಂಡಿದ್ದಾರೆ. ಸಮಾವೇಶದಲ್ಲಿ ಸುಮಾರು 2 ಲಕ್ಷ ಜನರು ಭಾಗಿಯಾಗಿದ್ದಾರೆ.
ಸಮಾವೇಶದಲ್ಲಿ 1 ಲಕ್ಷದ 52 ಸಾವಿರ ಜನರಿಗೆ ಹಕ್ಕುಪತ್ರ ವಿತರಣೆ ಮಾಡಲಾಯಿತು. ಜೊತೆಗೆ 684 ಕೋಟಿ ರೂ ಮೊತ್ತದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು.
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಬಹುತೇಕ ಪ್ರದೇಶಗಳು ಬೆಟ್ಟಗುಡ್ಡ ಹಾಗೂ ಅರಣ್ಯ ಅಂಚಿನ ಪ್ರದೇಶಗಳಿಂದ ಕೂಡಿದ್ದು, ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ…
ಹೇಮಂತ್ ಕುಮಾರ್ ಜಾತಿ, ಆದಾಯ ಪ್ರಮಾಣ ಪತ್ರಕ್ಕೂ ಅಲೆದಾಟ; ಸರತಿ ಸಾಲಿನಲ್ಲಿ ನಿಂತು ಜನರ ಗೊಣಗಾಟ ಮಂಡ್ಯ: ತಾಲ್ಲೂಕು ಕೇಂದ್ರವಾದ…
ಎಂ.ನಾರಾಯಣ ತಿ.ನರಸೀಪುರ ತಾಲ್ಲೂಕಿನಲ್ಲಿ ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆ; ಒಣಗುತ್ತಿರುವ ಬೆಳೆ ತಿ.ನರಸೀಪುರ: ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ…
ಆರೋಪಿಗಳಿಂದ ಕೃತ್ಯಕ್ಕೆ ಬಳಿಸಿದ ಟಯೋಟ ಕಾರು, ಪಿಸ್ತೂಲ್ ವಶ: ಎಸ್ಪಿ ಮಂಡ್ಯ : ನಗರದ ಹೊರವಲಯದ ಹೆದ್ದಾರಿಯಲ್ಲಿ ಜು.2ರ ಗುರುವಾರ…
ಚಿತ್ರೋದ್ಯಮಿಗಳೂ ಆಗಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಮೊನ್ನೆ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮತ್ತು ಮಾಜಿ ಅಧ್ಯಕ್ಷರ…