ರಾಜ್ಯ

ಸರ್ಕಾರಿ ಶಾಲೆ ದುಸ್ಥಿತಿ | ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಪೋಸ್ಟ್‌ ; ಜನಪ್ರತಿನಿಧಿಗಳನ್ನು ತರಾಟೆಗೆ ತೆಗೆದುಕೊಂಡ ನೆಟ್ಟಿಗರು

ಹನೂರು : ತಾಲೂಕಿನ ಕೂಡ್ಲೂರು ಕ್ಲಸ್ಟರ್ ಅಂಚಿಪಾಳ್ಯ ಶಾಲೆಯ ದುಸ್ಥಿತಿಯ ಬಗ್ಗೆ ಬಿಜೆಪಿ ಕರ್ನಾಟಕ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದೆ.

ಸಾಮಾಜಿಕ ಜಾಲತಾಣದಲ್ಲಿ ಇದೆಂತ ಪರಿಸ್ಥಿತಿ ಬಂತು ನಮ್ಮ ರಾಜ್ಯಕ್ಕೆ! ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವವರಲ್ಲಿ ಮನುಷ್ಯತ್ವ ಎನ್ನುವುದೇ ಇಲ್ಲವಾಗಿದೆ ಸರ್ಕಾರಿ ಶಾಲೆಗಳು ಯಾವ ರೀತಿಯಲ್ಲಿ ಅದೋಗತಿಯಲ್ಲಿದೆ ಎನ್ನುವುದು ಅರಿವಾಗುತ್ತಿದೆ.

ಇದನ್ನೂ ಓದಿ: ಕಲಿಯುಗ ಕೃಷ್ಣನ ‘ಮಿಡಲ್ ಕ್ಲಾಸ್ ರಾಮಾಯಣ’; ಟ್ರೇಲರ್ ಬಿಡುಗಡೆ

ಮುಖ್ಯಮಂತ್ರಿಗಳೇ ಈ ವಿಚಾರವಾಗಿ ಸಂಬಂಧಿತ ಶಾಲೆಯ ಶಿಕ್ಷಕರ ಮುಖ್ಯ ಶಿಕ್ಷಕರ ಶಿಕ್ಷಣಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದು ಬಿಟ್ಟು ನೇರವಾಗಿ ಶಿಕ್ಷಣ ಸಚಿವರ ವಿರುದ್ಧವೇ ಕ್ರಮ ಕೈಗೊಳ್ಳಿ. ಸರ್ಕಾರಿ ಶಾಲೆಗಳ ದುಸ್ಥಿತಿಗೆ ಮಧು ಬಂಗಾರಪ್ಪ ಅವರ ರಾಜೀನಾಮೆಯೊಂದೆ ಪರಿಹಾರ.

ಕಾಂಗ್ರೆಸ್ ವಿಫಲ ಕರ್ನಾಟಕ
ಸರ್ಕಾರಿ ಶಾಲೆಗಳ ಅವ್ಯವಸ್ಥೆಯಿಂದ ಮಕ್ಕಳು ಪರದಾಡುತ್ತಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಶಿಕ್ಷಣ ಸಚಿವ ಮಧು ಬಂಗಾರಪ್ಪನವರೆ ಕಣ್ತೆರೆಯಿರಿ ಎಂದು ಮಕ್ಕಳು ಮೂಲಭೂತ ಸೌಲಭ್ಯ ಕಲ್ಪಿಸಿಕೊಡಿ ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿರುವ ವಿಡಿಯೋ ಪೋಸ್ಟ್ ಮಾಡಿದ್ದಾರೆ.

ಇನ್ನು ಈ ಪೋಸ್ಟ್ ಕುರಿತು ಸಾಮಾಜಿಕ ಜಾಲತಾಣದಲ್ಲಿ ಕೆಲವೊಬ್ಬರು ಕಾಮೆಂಟ್‌ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಿಕ್ಷಣ ಸಚಿವರು, ಕಾಂಗ್ರೆಸ್ ಹಾಗೂ ಬಿಜೆಪಿ ಬಿಜೆಪಿ ಜನಪ್ರತಿನಿಧಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

6 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

6 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

7 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

8 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

9 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

9 hours ago