ಹನೂರು : ತಾಲೂಕಿನ ಕೂಡ್ಲೂರು ಕ್ಲಸ್ಟರ್ ಅಂಚಿಪಾಳ್ಯ ಶಾಲೆಯ ದುಸ್ಥಿತಿಯ ಬಗ್ಗೆ ಬಿಜೆಪಿ ಕರ್ನಾಟಕ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದೆ.
ಸಾಮಾಜಿಕ ಜಾಲತಾಣದಲ್ಲಿ ಇದೆಂತ ಪರಿಸ್ಥಿತಿ ಬಂತು ನಮ್ಮ ರಾಜ್ಯಕ್ಕೆ! ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವವರಲ್ಲಿ ಮನುಷ್ಯತ್ವ ಎನ್ನುವುದೇ ಇಲ್ಲವಾಗಿದೆ ಸರ್ಕಾರಿ ಶಾಲೆಗಳು ಯಾವ ರೀತಿಯಲ್ಲಿ ಅದೋಗತಿಯಲ್ಲಿದೆ ಎನ್ನುವುದು ಅರಿವಾಗುತ್ತಿದೆ.
ಇದನ್ನೂ ಓದಿ: ಕಲಿಯುಗ ಕೃಷ್ಣನ ‘ಮಿಡಲ್ ಕ್ಲಾಸ್ ರಾಮಾಯಣ’; ಟ್ರೇಲರ್ ಬಿಡುಗಡೆ
ಮುಖ್ಯಮಂತ್ರಿಗಳೇ ಈ ವಿಚಾರವಾಗಿ ಸಂಬಂಧಿತ ಶಾಲೆಯ ಶಿಕ್ಷಕರ ಮುಖ್ಯ ಶಿಕ್ಷಕರ ಶಿಕ್ಷಣಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದು ಬಿಟ್ಟು ನೇರವಾಗಿ ಶಿಕ್ಷಣ ಸಚಿವರ ವಿರುದ್ಧವೇ ಕ್ರಮ ಕೈಗೊಳ್ಳಿ. ಸರ್ಕಾರಿ ಶಾಲೆಗಳ ದುಸ್ಥಿತಿಗೆ ಮಧು ಬಂಗಾರಪ್ಪ ಅವರ ರಾಜೀನಾಮೆಯೊಂದೆ ಪರಿಹಾರ.
ಕಾಂಗ್ರೆಸ್ ವಿಫಲ ಕರ್ನಾಟಕ
ಸರ್ಕಾರಿ ಶಾಲೆಗಳ ಅವ್ಯವಸ್ಥೆಯಿಂದ ಮಕ್ಕಳು ಪರದಾಡುತ್ತಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಶಿಕ್ಷಣ ಸಚಿವ ಮಧು ಬಂಗಾರಪ್ಪನವರೆ ಕಣ್ತೆರೆಯಿರಿ ಎಂದು ಮಕ್ಕಳು ಮೂಲಭೂತ ಸೌಲಭ್ಯ ಕಲ್ಪಿಸಿಕೊಡಿ ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿರುವ ವಿಡಿಯೋ ಪೋಸ್ಟ್ ಮಾಡಿದ್ದಾರೆ.
ಇನ್ನು ಈ ಪೋಸ್ಟ್ ಕುರಿತು ಸಾಮಾಜಿಕ ಜಾಲತಾಣದಲ್ಲಿ ಕೆಲವೊಬ್ಬರು ಕಾಮೆಂಟ್ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಿಕ್ಷಣ ಸಚಿವರು, ಕಾಂಗ್ರೆಸ್ ಹಾಗೂ ಬಿಜೆಪಿ ಬಿಜೆಪಿ ಜನಪ್ರತಿನಿಧಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಮಹಾತ್ಮ ಗಾಂಧೀಜಿ ಅವರ ಆತ್ಮಕತೆಗೆ ನೂರು ವರ್ಷ ಸಂದಿರುವುದು ಸಂತಸದ ವಿಷಯ. ಇವತ್ತು ಗಾಂಧಿಜಿ ಅವರ ವಿಚಾರಕ್ಕೆ ಏನಾಗುತ್ತಿದೆ? ಆಚಾರಕ್ಕೆ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಭಗವಂತ ಯೇಸು ನಮಗೆ ದಾರಿ ಅಂದರೆ, ಶಾಂತಿ…
ಗಾಂಧಿ ಅಭಿಯಾನ ಅರಿವಿನ ಯಾನ ಗೊತ್ತಾಗಿದ್ದ ದಿನ ಬಂತು. ನನ್ನ ಆಗಿನ ಸ್ಥಿತಿಯನ್ನು ವರ್ಣಿಸುವುದು ಕಷ್ಟ. ಒಂದು ಕಡೆ ಸುಧಾರಣೆಯ ಮಾರ್ಗದ…
ಕೆ.ಬಿ.ರಮೇಶನಾಯಕ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ಗೆ ಮಂತ್ರಿ ಸ್ಥಾನ ಸಾಧ್ಯತೆ ಎಚ್ಸಿಎಂಗೆ ಪ್ರಬಲ ಖಾತೆ ಕೊಡಿಸಲು ಹೈಕಮಾಂಡ್ ಮಟ್ಟದಲ್ಲಿ…
ಮಂಜು ಕೋಟೆ ಕೋಟೆ: ಮೈಸೂರು ಪ್ರಾಂತ್ಯದ ನಾಯಕ ಸಮುದಾಯದ ಏಕೈಕ ಶಾಸಕರಾಗಿರುವುದು ಪ್ಲಸ್ ಪಾಯಿಂಟ್ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…
ಎಸ್.ಎಸ್.ಭಟ್ ನಂಜನಗೂಡು ನಗರಸಭೆಯಲ್ಲಿ ೩೧ ವಾರ್ಡ್ಗಳು, ಕಂದಾಯ ಇಲಾಖೆಯಲ್ಲಿ ೨೭ ವಾರ್ಡ್ಗಳು ನಂಜನಗೂಡು: ಪುರಸಭೆ ನಗರಸಭೆಯಾಗಿ ಬಡ್ತಿ ಹೊಂದಿ ೨೭…