ಬೆಂಗಳೂರು: ರಾಜ್ಯ ಸರ್ಕಾರ ಯುಗಾದಿ ಹಬ್ಬಕ್ಕೂ ಮುನ್ನವೇ ಸಿಎಂ, ಸಚಿವರು, ಶಾಸಕರು, ಸಭಾಪತಿ ಹಾಗೂ ಸಭಾಧ್ಯಕ್ಷರಿಗೆ ಬಿಗ್ ಗಿಫ್ಟ್ ನೀಡಿದೆ.
ವೇತನ ಮಸೂದೆ ಮಂಡನೆಗೆ ರಾಜ್ಯಪಾಲರು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಕರ್ನಾಟಕ ಮಂತ್ರಿಗಳ ಸಂಬಳ ಮತ್ತು ಭತ್ಯೆಗಳ ತಿದ್ದುಪಡಿ ಮಸೂದೆ ಮತ್ತು ಕರ್ನಾಟಕ ವಿಧಾನಮಂಡಲದವರ ಸಂಬಳ, ಪಿಂಚಣಿ ಹಾಗೂ ಭತ್ಯೆಗಳ ತಿದ್ದುಪಡಿ ಮಸೂದೆಯ ಕಡತಕ್ಕೆ ಗವರ್ನರ್ ಅಂಕಿತ ಹಾಕಿದ್ದಾರೆ.
ಇನ್ನು ಮಾಹಿತಿಯ ಪ್ರಕಾರ ಸಿಎಂ ಸಿದ್ದರಾಮಯ್ಯ ಕಳೆದ ಎರಡು ವರ್ಷಗಳಲ್ಲಿ ವಿಮಾನ-ಹೆಲಿಕಾಪ್ಟರ್ನಲ್ಲಿ ಸಂಚರಿಸಲು ಸರ್ಕಾರ 31 ಕೋಟ ಖರ್ಚು ಮಾಡಿದೆ. ಇದಕ್ಕೆ ಬಿಜೆಪಿ ನಾಯಕರು ಕಿಡಿಕಾರಿದ್ದು, ಜನರ ತೆರಿಗೆ ಹಣವನ್ನು ಸರ್ಕಾರ ದಿಕ್ಕಾಪಾಲಾಗಿ ಖರ್ಚು ಮಾಡುತ್ತಿದ್ದು, ಜನತೆ ಸಂಕಷ್ಟದಲ್ಲೇ ಜೀವನ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…