ಯಳಂದೂರು: ಪ್ರಸಿದ್ಧ ಯಾತ್ರಾಸ್ಥಳಗಳಲ್ಲಿ ಒಂದಾದ ಯಳಂದೂರು ತಾಲ್ಲೂಕಿನ ಬಿಳಿಗಿರಿರಂಗನಬೆಟ್ಟದಲ್ಲಿ ಶ್ರೀ ಬಿಳಿಗಿರಿರಂಗನಾಥಸ್ವಾಮಿ ಬ್ರಹ್ಮರಥೋತ್ಸವವು ಇಂದು ಮಧ್ಯಾಹ್ನ 2 ಗಂಟೆಯ ಸಮಯದಲ್ಲಿ ವಿಜೃಂಭಣೆಯಿಂದ ಸಂಪನ್ನಗೊಂಡಿತು.
ರಥೋತ್ಸವದ ಅಂಗವಾಗಿ ಬೆಳಗ್ಗೆಯಿಂದಲೇ ವಿವಿಧ ಪೂಜಾ ಕೈಂಕರ್ಯಗಳು ಜರುಗಿತು. ನಿತ್ಯರಾಧನೆ ಕಲ್ಯಾಣೋತ್ಸವ, ಪ್ರಸ್ಥಾನ ಮಂಟಪೋತ್ಸವ ನಡೆದ ಬಳಿಕ ರಥಾರೋಹಣ ನೆರವೇರಿದ ಬಳಿಕ ಮಹಾರಥೋತ್ಸವ ಅದ್ಧೂರಿಯಾಗಿ ನಡೆಯಿತು.
ಇದನ್ನೂ ಓದಿ:- ಮುಂಗಾರು ಚೇತರಿಕೆ ; ರಾಜ್ಯದಲ್ಲಿ 5 ದಿನ ಮಳೆ ಸಾಧ್ಯತೆ
ಚಾಮರಾಜನಗರ ಜಿಲ್ಲೆ ಸೇರಿದಂತೆ ರಾಜ್ಯದ ನಾನಾಭಾಗಗಳಿಂದ ಸಹಸ್ರಾರು ಮಂದಿ ಸಾರ್ವಜನಿಕರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು. ರಥ ಎಳೆಯುವಾಗ ಕೂಗಿದ ಜಯಘೋಷಗಳು ಬೆಟ್ಟದಲ್ಲಿ ಮಾರ್ದನಿಸಿತು.
ಮಂಡ್ಯ: ಕೆಆರ್ಎಸ್ ಜಲಾಶಯದಿಂದ ತಮಿಳುನಾಡಿಗೆ ಒಳಹರಿವಿಗಿಂತ ಮೂರು ಪಟ್ಟು ಅಧಿಕ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ. ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಮಳೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದ ಹೊಳೆಮುರಿದಟ್ಟಿ ಕರಿಕಲ್ಲುಗುಡ್ಡದಲ್ಲಿ ಅರಣ್ಯಾಧಿಕಾರಿಗಳ ಮೇಲೆ ಗುಂಡಿನ ದಾಳಿ…
ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿ ಚರಂಡಿ, ಪಾದಚಾರಿಮಾರ್ಗ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಸಿದ್ದಲಿಂಗೇಶ್ವರ ಅಂಗಡಿ ಬಳಿ ವಿದ್ಯುತ್…
ಮೈಸೂರು ನಗರದ ಪ್ರತಿಷ್ಠಿತ ಸಹಕಾರ ಬ್ಯಾಂಕ್ ಒಂದರಲ್ಲಿ ಸಾಲ ನೀಡುವಿಕೆಯಲ್ಲಿ ಕೊಟ್ಯಂತರ ರೂ. ಅವ್ಯವಹಾರ ನಡೆದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.…
ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ಅತ್ಯುನ್ನತ ನಾಗರಿಕ ಸೇವೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿಯುತ ಸಂಸ್ಥೆಯಾಗಿದೆ. ಆದರೆ ಇತ್ತೀಚಿನ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮಾವುತ - ಆನೆ ನಡುವೆ ಹೃದಯಸ್ಪರ್ಶಿ ಸಂಬಂಧ ಮೈಸೂರು ದಸರಾ ಎಂದಾಕ್ಷಣ ನಮ್ಮ ಕಣ್ಣ…