Categories: ರಾಜ್ಯ

ಬಿಳಿಗಿರಿಬನದಲ್ಲಿ ಅದ್ಧೂರಿ ದೊಡ್ಡ ಜಾತ್ರೆ: ರಥೋತ್ಸವಕ್ಕೂ ಮುನ್ನ ಗರುಡ ಪ್ರದಕ್ಷಿಣೆ

ಯಳಂದೂರು: ಪ್ರಸಿದ್ಧ ಯಾತ್ರಾಸ್ಥಳಗಳಲ್ಲಿ ಒಂದಾದ ಯಳಂದೂರು ತಾಲ್ಲೂಕಿನ ಬಿಳಿಗಿರಿರಂಗನಬೆಟ್ಟದಲ್ಲಿ ಶ್ರೀ ಬಿಳಿಗಿರಿರಂಗನಾಥಸ್ವಾಮಿ ಬ್ರಹ್ಮರಥೋತ್ಸವವು ಇಂದು ಮಧ್ಯಾಹ್ನ 2 ಗಂಟೆಯ ಸಮಯದಲ್ಲಿ ವಿಜೃಂಭಣೆಯಿಂದ ಸಂಪನ್ನಗೊಂಡಿತು.

ರಥೋತ್ಸವದ ಅಂಗವಾಗಿ ಬೆಳಗ್ಗೆಯಿಂದಲೇ ವಿವಿಧ ಪೂಜಾ ಕೈಂಕರ್ಯಗಳು ಜರುಗಿತು. ನಿತ್ಯರಾಧನೆ ಕಲ್ಯಾಣೋತ್ಸವ, ಪ್ರಸ್ಥಾನ ಮಂಟಪೋತ್ಸವ ನಡೆದ ಬಳಿಕ ರಥಾರೋಹಣ ನೆರವೇರಿದ ಬಳಿಕ ಮಹಾರಥೋತ್ಸವ ಅದ್ಧೂರಿಯಾಗಿ ನಡೆಯಿತು.

ಇದನ್ನೂ ಓದಿ:- ಮುಂಗಾರು ಚೇತರಿಕೆ ; ರಾಜ್ಯದಲ್ಲಿ 5 ದಿನ ಮಳೆ ಸಾಧ್ಯತೆ

ಚಾಮರಾಜನಗರ ಜಿಲ್ಲೆ ಸೇರಿದಂತೆ ರಾಜ್ಯದ ನಾನಾಭಾಗಗಳಿಂದ ಸಹಸ್ರಾರು ಮಂದಿ ಸಾರ್ವಜನಿಕರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು. ರಥ ಎಳೆಯುವಾಗ ಕೂಗಿದ ಜಯಘೋಷಗಳು ಬೆಟ್ಟದಲ್ಲಿ ಮಾರ್ದನಿಸಿತು.

ಆಂದೋಲನ ಡೆಸ್ಕ್

Recent Posts

ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ: ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಮಂಡ್ಯ:  ಕೆಆರ್‌ಎಸ್‌ ಜಲಾಶಯದಿಂದ ತಮಿಳುನಾಡಿಗೆ ಒಳಹರಿವಿಗಿಂತ ಮೂರು ಪಟ್ಟು ಅಧಿಕ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ. ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಮಳೆ…

1 hour ago

ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಬೇಟೆಗಾರರ ಕ್ರೌರ್ಯಕ್ಕೆ ಮತ್ತೊಂದು ಕಡವೆ ಬಲಿ: ಮೂರು ತುಂಡು ಮಾಡಿ ಪರಾರಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದ ಹೊಳೆಮುರಿದಟ್ಟಿ ಕರಿಕಲ್ಲುಗುಡ್ಡದಲ್ಲಿ ಅರಣ್ಯಾಧಿಕಾರಿಗಳ ಮೇಲೆ ಗುಂಡಿನ ದಾಳಿ…

4 hours ago

ಓದುಗರ ಪತ್ರ: ಚರಂಡಿಯಿಂದ ವಿದ್ಯುತ್ ಕಂಬವನ್ನು ಬೇರ್ಪಡಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿ ಚರಂಡಿ, ಪಾದಚಾರಿಮಾರ್ಗ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಸಿದ್ದಲಿಂಗೇಶ್ವರ ಅಂಗಡಿ ಬಳಿ ವಿದ್ಯುತ್…

9 hours ago

ಓದುಗರ ಪತ್ರ: ಬೇಲಿಯೇ ಎದ್ದು ಹೊಲ ಮೇಯ್ದಂತೆ !

ಮೈಸೂರು ನಗರದ ಪ್ರತಿಷ್ಠಿತ ಸಹಕಾರ ಬ್ಯಾಂಕ್ ಒಂದರಲ್ಲಿ ಸಾಲ ನೀಡುವಿಕೆಯಲ್ಲಿ ಕೊಟ್ಯಂತರ ರೂ. ಅವ್ಯವಹಾರ ನಡೆದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.…

9 hours ago

ಓದುಗರ ಪತ್ರ: ಕೆಪಿಎಸ್‌ಸಿ ಶುದ್ಧೀಕರಣದ ಅಗತ್ಯ

ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ಅತ್ಯುನ್ನತ ನಾಗರಿಕ ಸೇವೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿಯುತ ಸಂಸ್ಥೆಯಾಗಿದೆ. ಆದರೆ ಇತ್ತೀಚಿನ…

9 hours ago

ದಸರೆಯ ಹಿಂದೆ ಸಾಗುವ ಗಜಪಡೆ ಮಹಾಯಾನ

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮಾವುತ - ಆನೆ ನಡುವೆ ಹೃದಯಸ್ಪರ್ಶಿ ಸಂಬಂಧ ಮೈಸೂರು ದಸರಾ ಎಂದಾಕ್ಷಣ ನಮ್ಮ ಕಣ್ಣ…

9 hours ago