ಬೆಂಗಳೂರು: ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದರು.
ಅಧಿವೇಶನ ಮುಗಿಯುತ್ತಿದ್ದಂತೆ ಈ ಬಗ್ಗೆ ಸಭೆ ಕರೆದು ತಕರಾರುಗಳನ್ನು ಪರಿಹರಿಸಲಾಗುವುದು ಎಂದರು.
ಅಧಿಕಾರಕ್ಕೆ ಬಂದಾಗ ಪಕ್ಷದ ಕಾರ್ಯಕರ್ತರಿಗೆ ಅಧಿಕಾರದಲ್ಲಿ ಅವಕಾಶ ನೀಡುವುದು ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಮಹಾರಾಷ್ಟ್ರದಲ್ಲಿ ಎಲ್ಲಾ ಶಾಸಕರ ಕಚೇರಿಗೂ RSS ಕಾರ್ಯಕರ್ತರನ್ನು ನೇಮಿಸಿಕೊಳ್ಳುತ್ತಿರುವದನ್ನು ಉಲ್ಲೇಖಿಸಿದರು.
ತಾಲ್ಲೂಕುಗಳಲ್ಲಿ ಶಾಸಕರ ಘನತೆಗೆ, ಅಧಿಕಾರಕ್ಕೆ ಯಾವುದೇ ಚ್ಯುತಿ ಬರುವುದಿಲ್ಲ. ಈ ಬಗ್ಗೆ ಎಲ್ಲಾ ಜಿಲ್ಲಾಡಳಿತಕ್ಕೂ ಸೂಚನೆ ನೀಡಲಾಗಿದೆ ಎಂದರು.
ರಾಜ್ಯ ಮತ್ತು ಜಿಲ್ಲಾ, ತಾಲ್ಲೂಕು ಗ್ಯಾರಂಟಿ ಜಾರಿ ಸಮಿತಿಗಳಲ್ಲಿ ಬದಲಾವಣೆ ಇಲ್ಲ ಎಂದು ಇದೇ ಸಂದರ್ಭದಲ್ಲಿ ಸಿಎಂ ಸ್ಪಷ್ಟಪಡಿಸಿದರು.
ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ…
ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಹಂಪಾಪುರ ಮತ್ತು ಜಿನ್ನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಹೊರಟಿರುವ ಸರ್ಕಾರದ…
ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧ ೨೭ ನೇದಿನಕ್ಕೆ ಕಾಲಿಟ್ಟಿದೆ, ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಅಮೆರಿಕ ತನ್ನ…
ಬಿಆರ್ಟಿ ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲೊಂದು ಬಿಳಿಗಿರಿ ರಂಗನ ಬೆಟ್ಟ (ಬಿಆರ್ಟಿ) ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲಿ…
ಮಹೇಶ ಎಲಕುಂಚವಾರ್ ಅವರ ಪ್ರಸಿದ್ಧ ಮರಾಠಿ ನಾಟಕವನ್ನು ರಂಗಕರ್ಮಿ ಪ್ರಸಾದ್ ಕುಂದೂರು ಕನ್ನಡಕ್ಕೆ ಅನುವಾದಿಸಿದ್ದಾರೆ ಮರಾಠಿಯ ಮಹೇಶ ಎಲಕುಂಚವಾರ ಅವರ…
‘ಆಂದೋಲನ’ ತಂಡದಿಂದ ರಿಯಾಲಿಟಿ ಚೆಕ್ ಮೈಸೂರು: ಸಾಂಸ್ಕ ತಿಕ ನಗರಿ ಮೈಸೂರಿನಲ್ಲಿ ಬೇಸಿಗೆಯ ತಾಪ ಏರುತ್ತಿದ್ದಂತೆ, ದಾಹ ತಣಿಸಿಕೊಳ್ಳಲು ಜನರು…