ಬೆಂಗಳೂರು: ಮಹಿಳಾ ಸಬಲೀಕರಣ ಗುರಿಯಾಗಿಸಿ ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳ ಬಗ್ಗೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧ್ಯಕ್ಷ ಫಿಲೆಮಾನ್ ಯಾಂಗ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇಂದು (ಫೆ.7) ನಗರಕ್ಕೆ ಭೇಟಿ ನೀಡಿದ ಅವರು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಜೊತೆ ಮಾತುಕತೆ ನಡೆಸಿದರು. ಈ ವೇಳೆ ಶಾಲಿನಿ ರಜನೀಶ್ ʼಒಂದು ರಾಜ್ಯ, ಹಲವು ಜಗತ್ತುʼ ಕುರಿತಾದ ಪುಸ್ತಕವನ್ನು ಫಿಲೆಮನ್ ಅವರಿಗೆ ಉಡುಗೊರೆಯಾಗಿ ನೀಡಿದರು.
ರಾಜ್ಯ ಮಹಿಳೆಯರ ಸಬಲೀಕರಣದಲ್ಲಿ ಈ ಗ್ಯಾರಂಟಿ ಯೋಜನೆಗಳು ಹೇಗೆ ನೆರವಾಗುತ್ತಿವೆ ಎಂಬುದರ ಬಗ್ಗೆ ಶಾಲಿನಿ ರಜನೀಶ್ ಅವರು ವಿವರಿಸಿದರು.
ಇದೇ ವೇಳೆ ಮಾಹಿತಿ ತಂತ್ರಜ್ಞಾನ, ತಂತ್ರಾಂಶ ಅಭಿವೃದ್ದಿ, ಕೃತಕ ಬುದ್ಧಿಮತ್ತೆ ಅಭಿವೃದ್ಧಿ ಕಾರ್ಯಗಳ ಉತ್ತೇಜನಕ್ಕೆ ರಾಜ್ಯ ಸರ್ಕಾರದ ಕ್ರಮಗಳ ಬಗ್ಗೆ ಅವರು ಮಾಹಿತಿ ಪಡೆದುಕೊಂಡರು ಎಂದು ತಿಳಿಸಿದೆ.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…