ಬೆಂಗಳೂರು: ರಾಮನಗರ ಜಿಲ್ಲೆ ಹೆಸರು ಬದಲಾಯಿಸಲು ಹೊರಟರೆ ತಕರಾರು ತೆಗೆಯುತ್ತಾರೆ ಎನ್ನುತ್ತಾರೆ. ರಾಮನಗರ ಕ್ಷೇತ್ರ ಅಭಿವೃದ್ಧಿ ಮಾಡಿದ್ದೇ ನಾನು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಡಿ.ಕೆ.ಶಿವಕುಮಾರ್ ಅವರು ರಾಮನಗರದಲ್ಲಿ ಏನು ಅಭಿವೃದ್ಧಿ ಮಾಡಿದ್ದಾರೆ. ಅವರು ರಾಮನಗರ ಜಿಲ್ಲೆಯ ಹೆಸರು ಬದಲಾಯಿಸಲು ಹೊರಟರೆ ತಕರಾರು ಮಾಡುತ್ತಾರೆಂದು ಹೇಳುತ್ತಾರೆ. ಆದರೆ ನಿಜವಾಗಿಯೂ ಆ ಕ್ಷೇತ್ರವನ್ನು ಅಭಿವೃದ್ಧಿ ಪಡಸಿದ್ದು ನಾನು ಎಂದು ವಾಗ್ದಾಳಿ ನಡೆಸಿದ್ದಾರೆ.
ಇನ್ನು ರಾಮನಗರದಲ್ಲಿ ನಾನು ಕಷ್ಟಪಟ್ಟು 45 ಎಕರೆ ಜಮೀನು ಖರೀದಿ ಮಾಡಿದ್ದೇನೆ. ಆದರೆ ಶನಿವಾರರ ನೋಟಿಸ್ ನೀಡದೆ ದಾಳಿ ಮಾಡಲು ಬಂದಿದ್ದರು. ನನ್ನ ಜಮೀನು ಸರ್ವೇ ಮಾಡಲು ಬಯಲ ಬಯಸಿದರೆ ನೋಟಿಸ್ ನೀಡಿದ ಬಳಿಕ ಬರಲಿ. ಇಲ್ಲವಾದರೆ ತನಿಖೆ ನಡೆಸಲು ಎಸ್ಐಟಿ ತಂಡ ರಚಿಸಲಿ. ಅದನ್ನು ಬಿಟ್ಟು ಹೇಳದೆ ಕೇಳದೆ ದಾಳಿ ಮಾಡಿದರೆ ಹೇಗೆ. ನಾನೇದರೂ ಅಕ್ರಮವಾಗಿ ಭೂಮಿ ಖರರೀದಿಸದ್ದರೆ ನನ್ನಿಂದ ಭೂಮಿಯನ್ನು ಹಿಂಪಡೆಯಲಿ ಎಂದು ತಿರುಗೇಟು ನೀಡಿದ್ದಾರೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…