ಗದಗ: ಕೇಂದ್ರ ಸರ್ಕಾರ ಈ ಬಾರಿ ಮಂಡಿಸಿರುವ ಬಜೆಟ್ ಕರ್ನಾಟಕಕ್ಕೆ ತುಂಬಾ ನಿರಾಸೆಯನ್ನು ತಂದಿದೆ. ಆದರೆ ಈ ಬಗ್ಗೆ ಒಬ್ಬರಾದರೂ ಎದ್ದು ನಿಂತು ಪ್ರಶ್ನಿಸಿಲ್ಲ ಎಂದು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ಗದಗದಲ್ಲಿ ಇಂದು (ಫೆಬ್ರವರಿ.3) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಬಜೆಟ್ ಬಿಹಾರ ಚುನಾವಣೆಯ ಘೋಷಣಾ ಪತ್ರವಾಗಿದೆ. ಈ ಬಜೆಟ್ ದಕ್ಷಿಣ ಭಾರತದವರಿಗೆ ಅನ್ಯಾಯ ಮಾಡುವಂತಹ ಬಜೆಟ್ ಆಗಿದೆ. ಫೆಡರಲ್ ವ್ಯವಸ್ಥೆಯೊಳಗೆ ನಮ್ಮ ವಿಶ್ವಾಸ ಕಮ್ಮರುವ ರೀತಿಯಲ್ಲಿ ಕೇಂದ್ರ ಸರ್ಕಾರ ಬಜೆಟ್ ಮಂಡನೆ ಮಾಡಿದೆ ಎಂದರು.
ನಾವು ರಾಜ್ಯದಿಂದ ಕೇಂದ್ರಕ್ಕೆ ಎಷ್ಟು ತೆರಿಗೆಯನ್ನು ವಿಧಿಸುತ್ತೇವೆ ಎಂಬುದು ತಿಳಿದಿದೆ. ಈ ಬಜೆಟ್ನಿಂದ ನಮ್ಮ ರಾಜ್ಯಕ್ಕೆ ನೀಡಿರುವ ಪಾಲು ಎಷ್ಟು? ಈ ವಿಚಾರಕ್ಕೆ ಸಂಬಂಧಿಸಿದಂತೆಯೇ ಈ ಮೊದಲು ನಾವು ವಿಧಾನಸಭೆ ಮತ್ತು ವಿಧಾನ ಪರಿಷತ್ಗಳಲ್ಲಿ ಚರ್ಚಿಸಿದ್ದರು ಸಹ ಕೇಂದ್ರ ಸರ್ಕಾರ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ. ಅಲ್ಲದೇ ಈ ಬಜೆಟ್ ನಮ್ಮ ರಾಜ್ಯಕ್ಕೆ ನಿರಾಸೆಯನ್ನು ತಂದಿರುವ ಕರಾಳ ಬಜೆಟ್ ಆಗಿದೆ ಎಂದು ಹೇಳಿದರು.
ಗುಂಡ್ಲುಪೇಟೆ: ಬಂಡೀಪುರ ರಾಜ್ಯದಲ್ಲೇ ಅತಿ ಹೆಚ್ಚು ಹುಲಿ, ಚಿರತೆ ಹಾಗೂ ಆನೆಗಳಿರುವ ತಾಣ. ಈ ಅರಣ್ಯದಲ್ಲಿ ದೇಶದಲ್ಲೇ ಮೊದಲ ಟ್ರ್ಯಾಕರ್…
ಬೆಳಗಾವಿ: ಬೆಳಗಾವಿಯಲ್ಲಿ ನಾಳೆಯಿಂದ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ನಿಗದಿಯಾಗಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆ…
ಪಣಜಿ: ಗೋವಾದ ನೈಟ್ಕ್ಲಬ್ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 25 ಜನರು ಸಾವನ್ನಪ್ಪಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಆದೇಶ…
ನವದೆಹಲಿ: ಭಗವದ್ಗೀತೆಯನ್ನು ಶಾಲಾ ಮಕ್ಕಳಿಗೆ ಬೋಧಿಸಬೇಕು ಎಂದು ಪುನರುಚ್ಚರಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ತಮ್ಮನ್ನು ಮನುವಾದಿ ಎಂದ ಮುಖ್ಯಮಂತ್ರಿ…
ಬೆಂಗಳೂರು: ರಾಜ್ಯವನ್ನು ಮಾದಕ ವ್ಯಸನ ಮುಕ್ತಗೊಳಿಸುವ ನಿಟ್ಟಿನಲ್ಲಿ ಮಾದಕ ವಸ್ತುಗಳ ಮಾರಾಟಗಾರರು, ಬಳಕೆದಾರರ ವಿರುದ್ಧ ಸರ್ಕಾರ ಮತ್ತು ಪೊಲೀಸರು ಸಮರ…
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಆಪ್ತನಿಗೂ ನೋಟಿಸ್ ನೀಡಲಾಗಿದೆ. ಮಂಗಳೂರಿನ ಕಾಂಗ್ರೆಸ್ ಮುಖಂಡ ಇನಾಯತ್ ಅಲಿ ಅವರಿಗೆ…