ಗದಗ: ಕೇಂದ್ರ ಸರ್ಕಾರ ಈ ಬಾರಿ ಮಂಡಿಸಿರುವ ಬಜೆಟ್ ಕರ್ನಾಟಕಕ್ಕೆ ತುಂಬಾ ನಿರಾಸೆಯನ್ನು ತಂದಿದೆ. ಆದರೆ ಈ ಬಗ್ಗೆ ಒಬ್ಬರಾದರೂ ಎದ್ದು ನಿಂತು ಪ್ರಶ್ನಿಸಿಲ್ಲ ಎಂದು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ಗದಗದಲ್ಲಿ ಇಂದು (ಫೆಬ್ರವರಿ.3) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಬಜೆಟ್ ಬಿಹಾರ ಚುನಾವಣೆಯ ಘೋಷಣಾ ಪತ್ರವಾಗಿದೆ. ಈ ಬಜೆಟ್ ದಕ್ಷಿಣ ಭಾರತದವರಿಗೆ ಅನ್ಯಾಯ ಮಾಡುವಂತಹ ಬಜೆಟ್ ಆಗಿದೆ. ಫೆಡರಲ್ ವ್ಯವಸ್ಥೆಯೊಳಗೆ ನಮ್ಮ ವಿಶ್ವಾಸ ಕಮ್ಮರುವ ರೀತಿಯಲ್ಲಿ ಕೇಂದ್ರ ಸರ್ಕಾರ ಬಜೆಟ್ ಮಂಡನೆ ಮಾಡಿದೆ ಎಂದರು.
ನಾವು ರಾಜ್ಯದಿಂದ ಕೇಂದ್ರಕ್ಕೆ ಎಷ್ಟು ತೆರಿಗೆಯನ್ನು ವಿಧಿಸುತ್ತೇವೆ ಎಂಬುದು ತಿಳಿದಿದೆ. ಈ ಬಜೆಟ್ನಿಂದ ನಮ್ಮ ರಾಜ್ಯಕ್ಕೆ ನೀಡಿರುವ ಪಾಲು ಎಷ್ಟು? ಈ ವಿಚಾರಕ್ಕೆ ಸಂಬಂಧಿಸಿದಂತೆಯೇ ಈ ಮೊದಲು ನಾವು ವಿಧಾನಸಭೆ ಮತ್ತು ವಿಧಾನ ಪರಿಷತ್ಗಳಲ್ಲಿ ಚರ್ಚಿಸಿದ್ದರು ಸಹ ಕೇಂದ್ರ ಸರ್ಕಾರ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ. ಅಲ್ಲದೇ ಈ ಬಜೆಟ್ ನಮ್ಮ ರಾಜ್ಯಕ್ಕೆ ನಿರಾಸೆಯನ್ನು ತಂದಿರುವ ಕರಾಳ ಬಜೆಟ್ ಆಗಿದೆ ಎಂದು ಹೇಳಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…
ಬೆಂಗಳೂರು: ನೀಟ್ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…
ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…
ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…
ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…