ರಾಜ್ಯ

ಎಚ್‌ಎಎಲ್‌ ವಿಮಾನ ನಿಲ್ದಾಣ ತೆರೆಯುವಂತೆ ಸಂಸದ ತೇಜಸ್ವಿ ಸೂರ್ಯ ಒತ್ತಾಯ

ಬೆಂಗಳೂರು: ಎಚ್‌ಎಎಲ್‌ ವಿಮಾನ ನಿಲ್ದಾಣವನ್ನು ಆದಷ್ಟು ಬೇಗ ತೆರೆಯಬೇಕು ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಬೆಂಗಳೂರು ದಕ್ಷಿಣ ಭಾಗದಲ್ಲಿ ಎರಡನೇ ವಿಮಾನ ನಿಲ್ದಾಣ ತೆರೆಯಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದ್ದಂತೆ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಹೊಸ ಎರಡನೇ ವಿಮಾನ ನಿಲ್ದಾಣಕ್ಕಾಗಿ ನಾವು ಕಾಯುತ್ತಿರುವಾಗ ಎಚ್‌ಎಎಲ್‌ನಲ್ಲಿ ಈಗಾಗಲೇ ಅಸ್ತಿತ್ವದಲ್ಲಿರುವ ಸಾರ್ವಜನಿಕ ಮೂಲಸೌಕರ್ಯವನ್ನು ವ್ಯರ್ಥ ಮಾಡುವುದರಲ್ಲಿ ಯಾವುದೇ ಅರ್ಥವಿಲ್ಲ. ಇದರಿಂದ ಸಾವಿರಾರು ಪ್ರಯಾಣಿಕರು ಪ್ರಯೋಜನ ಪಡೆಯುತ್ತಾರೆ. ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹೋಗುವ ಸುದೀರ್ಘ ಪ್ರಯಾಣ ಇದರಿಂದ ಉಳಿತಾಯವಾಗುತ್ತದೆ ಎಂದು ಹೇಳಿದ್ದಾರೆ.

 

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಇಂದಿನಿಂದ ಕೊಡವ ಕೌಟುಂಬಿಕ ಕ್ರಿಕೆಟ್‌ ಉತ್ಸವ

24ನೇ ವರ್ಷದ ಕ್ರಿಕೆಟ್ ಪಂದ್ಯಾವಳಿಗೆ ಬೇತ್ರಿ ಮುಕ್ಕಾಟೀರ ಕುಟುಂಬಸ್ಥರಿಂದ ಸಿದ್ದತೆ; 24 ದಿನಗಳ ಕಾಲ ಕ್ರಿಕೆಟ್ ಹಬ್ಬ ಪುನೀತ್ ಮಡಿಕೇರಿ…

2 mins ago

ಓದುಗರ ಪತ್ರ | ಕಠಿಣ ಕ್ರಮ ಕೈಗೊಳ್ಳಿ

ಮುರ್ಖರ ದಿನ ವಾದ ಏಪ್ರಿಲ್ ಒಂದರಂದು ( ಬುಧವಾರ), ಕೆಲವು ಜಾಲತಾಣಗಳಲ್ಲಿ ದೇಶದ ರಾಷ್ಟ್ರೀಯ ಲಾಂಛನದ ಅಡಿಯಲ್ಲಿ,(ಸಿಂಹ ಮತ್ತು ಅಶೋಕ…

7 mins ago

ಓದುಗರ ಪತ್ರ | ನಿ. . . ದರ್ಶನ !

ನಿ. . . ದರ್ಶನ ! ಟೇಪು ಕತ್ತರಿಸಿ, ಗುದ್ದಲಿ ಪೂಜೆ ನೆರವೇರಿಸಿ ಸರಸರನೆ ಪರದೆಯನು ಸರಿಸಿ ನೀಡುವರು ಫೋಟೋಗೆ…

10 mins ago

ಓದುಗರ ಪತ್ರ | ಮಕ್ಕಳ ಸುರಕ್ಷತೆಯ ಬಗ್ಗೆ ಗಮನ ಹರಿಸಿ

ಶಾಲೆಗಳಿಗೆ ಬೇಸಿಗೆ ರಜೆ ಆರಂಭವಾಗಿರುವ ಈ ಸಂದರ್ಭದಲ್ಲಿ ಮಕ್ಕಳ ಸುರಕ್ಷತೆಯ ಬಗ್ಗೆ ಪೋಷಕರು ಹೆಚ್ಚಿನ ನಿಗಾವಹಿಸುವುದು ಅಗತ್ಯವಾಗಿದೆ. ಮಕ್ಕಳು ಬಿಸಿಲಿನಬೇಗೆಯಿಂದ…

14 mins ago

ದ್ವೇಷ ರಾಜಕಾರಣದ ಚಹರೆಗಳು

ರೇಣುಕಾ ನಿಡುಗುಂದಿ ನಿನ್ನೆ (ಏಪ್ರಿಲ್ 2) ಹನುಮ ಜಯಂತಿ. ಒಮ್ಮೆ ಇದೇ ಹನುಮ ಜಯಂತಿಯಂದು ಯಾವುದೋ ಕಾರ್ಯಕ್ರಮಕ್ಕೆಂದು ಹೊರಟವಳು ಸರಿಯಾದ…

19 mins ago

ಬಾ.ನಾ.ಸುಬ್ರಹ್ಮಣ್ಯ ಅವರ ಅಂಕಣ ; ರಾಮಾಯಣದ ರಾವಣ, ಶ್ರೀ ಹನುಮಾನ್‌ ಹನುಮ

ಕನ್ನಡ ನಟರಿಬ್ಬರ ಸೀಮೋಲಂಘನ ನಿನ್ನೆ (ಶುಕ್ರವಾರ) ಹಿಂದಿಯಲ್ಲಿ ತಯಾರಾಗುತ್ತಿರುವ ‘ರಾಮಾಯಣ’ ಚಿತ್ರದ ಮೊದಲ ನೋಟ ಲೋಕಾರ್ಪಣೆ ಆಗಿದೆ. ಇತ್ತೀಚೆಗಷ್ಟೇ ‘ಶ್ರೀ…

24 mins ago