ಬೆಂಗಳೂರು: ಎಚ್ಎಎಲ್ ವಿಮಾನ ನಿಲ್ದಾಣವನ್ನು ಆದಷ್ಟು ಬೇಗ ತೆರೆಯಬೇಕು ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಬೆಂಗಳೂರು ದಕ್ಷಿಣ ಭಾಗದಲ್ಲಿ ಎರಡನೇ ವಿಮಾನ ನಿಲ್ದಾಣ ತೆರೆಯಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದ್ದಂತೆ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಹೊಸ ಎರಡನೇ ವಿಮಾನ ನಿಲ್ದಾಣಕ್ಕಾಗಿ ನಾವು ಕಾಯುತ್ತಿರುವಾಗ ಎಚ್ಎಎಲ್ನಲ್ಲಿ ಈಗಾಗಲೇ ಅಸ್ತಿತ್ವದಲ್ಲಿರುವ ಸಾರ್ವಜನಿಕ ಮೂಲಸೌಕರ್ಯವನ್ನು ವ್ಯರ್ಥ ಮಾಡುವುದರಲ್ಲಿ ಯಾವುದೇ ಅರ್ಥವಿಲ್ಲ. ಇದರಿಂದ ಸಾವಿರಾರು ಪ್ರಯಾಣಿಕರು ಪ್ರಯೋಜನ ಪಡೆಯುತ್ತಾರೆ. ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹೋಗುವ ಸುದೀರ್ಘ ಪ್ರಯಾಣ ಇದರಿಂದ ಉಳಿತಾಯವಾಗುತ್ತದೆ ಎಂದು ಹೇಳಿದ್ದಾರೆ.
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…