ವಿಜಯನಗರ: ವಿಜಯನಗರ ಸಾಮ್ರಾಜ್ಯದ ಗತವೈಭವ ನೆನಪು ಮಾಡಿಕೊಡುವ ಹಂಪಿ ಉತ್ಸವದ ತಯಾರಿ ನಡೆಯುತ್ತಿದೆ.
ಫೆಬ್ರವರಿ.13, 14 ಹಾಗೂ 15ರಂದು ಹಂಪಿ ಉತ್ಸವ 2026 ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮ್ಮದ್ ಖಾನ್ ಉತ್ಸವದ ವೇದಿಕೆ ನಿರ್ಮಾಣದ ಕುರಿತು ಪರಿಶೀಲನೆ ನಡೆಸಿದರು.
ಈ ಬಾರಿಯ ಉತ್ಸವಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಆಗಮಿಸುತ್ತಿದ್ದಾರೆ. ಫೆಬ್ರವರಿ.13ರ ಶುಕ್ರವಾರ ಸಂಜೆ ಸಿಎಂ ಸಿದ್ದರಾಮಯ್ಯ ಹಂಪಿ ಉತ್ಸವವನ್ನು ಉದ್ಘಾಟನೆ ಮಾಡಲಿದ್ದಾರೆ.
ವಿವಿಧ ಜಿಲ್ಲೆಗಳಿಂದ ಉತ್ಸವಕ್ಕೆ ಜನರನ್ನು ಕರೆದುಕೊಂಡು ಬರಲು 20 ಉಚಿತ ಸರ್ಕಾರಿ ಬಸ್ಗಳ ವ್ಯವಸ್ಥೆ ಮಾಡಲಾಗಿದೆ.
ಬೆಂಗಳೂರು : ಡಿ.ಕೆ.ಶಿವಕುಮಾರ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…
ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…
ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…
ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…