ಬೆಂಗಳೂರು: ಜೈನ ಸಮುದಾಯದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಸಂಗೀತ ನಿರ್ದೇಶಕ ಹಂಸಲೇಖ ಕ್ಷಮೆ ಕೋರಿದ್ದಾರೆ.
ಗೌರಿ ಚಿತ್ರದ ಸಾಂಗ್ ಲಾಂಚ್ ಮಾಡುವ ಕಾರ್ಯಕ್ರಮದಲ್ಲಿ ಸಂಗೀತ ನಿರ್ದೇಶಕ ಹಂಸಲೇಖ ಅವರು, ಜೈನರ ಫಿಲಾಸಫಿಯಲ್ಲಿ 24 ಜನ್ಮಗಳಿವೆ ಅಂತಾರೆ ಅದೆಲ್ಲಾ ಬುಲ್ಶಿಟ್ ಎಂಬ ಪದ ಬಳಸಿದ್ದರು.
ಹಂಸಲೇಖರ ಈ ಹೇಳಿಕೆ ಬೆನ್ನಲ್ಲೇ ಜೈನ ಸಮುದಾಯ ಭಾರೀ ಆಕ್ರೋಶ ವ್ಯಕ್ತಪಡಿಸಿ, ಹಂಸಲೇಖ ವಿರುದ್ಧ ತೀವ್ರವಾಗಿ ಕಿಡಿಕಾರಿತ್ತು.
ಇದರಿಂದ ಎಚ್ಚತ್ತ ಹಂಸಲೇಖ, ಈಗ ಜೈನ ಸಮುದಾಯದ ಜನತೆ ಬಳಿ ಕ್ಷಮೆ ಯಾಚಿಸಿದ್ದಾರೆ.
ಗಲಾಟೆ, ಒತ್ತಡದ ಆ ಕ್ಯಾಮರಾಗಳ ಗುಂಪಿನಲ್ಲಿ ಆ ಮಾತು ತೂರಿ ಬಂದಿದೆ. ತ್ಯಾಗ, ಸಹನೆಯ ಸಂಸ್ಕೃತಿಯನ್ನು ಜಗತ್ತಿಗೆ ನೀಡಿದ ಜೈನ ಸಮುದಾಯಕ್ಕೆ ನಾನು ಶಿರವಾಗಿ ಕ್ಷಮೆ ಕೋರುತ್ತೇವೆ ಎಂದು ಹಂಸಲೇಖ ಹೇಳಿದ್ದಾರೆ.
ಚಾಮರಾಜನಗರ: ಗೂಡ್ಸ್ ಆಟೋ ಪಲ್ಟಿಯಾಗಿ 13 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಮಲೆ ಮಹದೇಶ್ವರ…
ಬೆಂಗಳೂರು: ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅಡುಗೆ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.…
ಹಾಸನ: ಕಳೆದ ಎರಡು ದಿನಗಳಿಂದ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಡ್ರಳ್ಳಿ ಗ್ರಾಮದಲ್ಲಿರುವ ಪಟ್ಲ ಬೆಟ್ಟದಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿರುವುದರಿಂದ ಮುಂಜಾಗ್ರತಾ…
ನವದೆಹಲಿ: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್ ಮೂರನೇ ಬಾರಿಗೆ ಸಿಬಿಐ ಕಚೇರಿಗೆ ಇಂದು…
ದುಬೈ: ಈ ಅವಧಿಯಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ದುಬೈನ್ ಮಾರುಕಟ್ಟೆಗಳು, ಸಮುದ್ರ ತೀರಗಳು ಹಾಗೂ ಐಷಾರಾಮಿ ಹೋಟೆಲ್ಗಳು ಈಗ ಜನರಿಲ್ಲದೇ…
ಜೆರುಸೇಲಂ: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕ್ಷೇಮವಾಗಿದ್ದಾರೆ. ಅವರು ಸಾವನ್ನಪ್ಪಿದ್ದಾರೆ ಎಂಬ ವರದಿ ಸುಳ್ಳು ಎಂದು ಪ್ರಧಾನಿ ಕಚೇರಿ ಸ್ಪಷ್ಟನೆ…