ಬೆಂಗಳೂರು: ಜೈನ ಸಮುದಾಯದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಸಂಗೀತ ನಿರ್ದೇಶಕ ಹಂಸಲೇಖ ಕ್ಷಮೆ ಕೋರಿದ್ದಾರೆ.
ಗೌರಿ ಚಿತ್ರದ ಸಾಂಗ್ ಲಾಂಚ್ ಮಾಡುವ ಕಾರ್ಯಕ್ರಮದಲ್ಲಿ ಸಂಗೀತ ನಿರ್ದೇಶಕ ಹಂಸಲೇಖ ಅವರು, ಜೈನರ ಫಿಲಾಸಫಿಯಲ್ಲಿ 24 ಜನ್ಮಗಳಿವೆ ಅಂತಾರೆ ಅದೆಲ್ಲಾ ಬುಲ್ಶಿಟ್ ಎಂಬ ಪದ ಬಳಸಿದ್ದರು.
ಹಂಸಲೇಖರ ಈ ಹೇಳಿಕೆ ಬೆನ್ನಲ್ಲೇ ಜೈನ ಸಮುದಾಯ ಭಾರೀ ಆಕ್ರೋಶ ವ್ಯಕ್ತಪಡಿಸಿ, ಹಂಸಲೇಖ ವಿರುದ್ಧ ತೀವ್ರವಾಗಿ ಕಿಡಿಕಾರಿತ್ತು.
ಇದರಿಂದ ಎಚ್ಚತ್ತ ಹಂಸಲೇಖ, ಈಗ ಜೈನ ಸಮುದಾಯದ ಜನತೆ ಬಳಿ ಕ್ಷಮೆ ಯಾಚಿಸಿದ್ದಾರೆ.
ಗಲಾಟೆ, ಒತ್ತಡದ ಆ ಕ್ಯಾಮರಾಗಳ ಗುಂಪಿನಲ್ಲಿ ಆ ಮಾತು ತೂರಿ ಬಂದಿದೆ. ತ್ಯಾಗ, ಸಹನೆಯ ಸಂಸ್ಕೃತಿಯನ್ನು ಜಗತ್ತಿಗೆ ನೀಡಿದ ಜೈನ ಸಮುದಾಯಕ್ಕೆ ನಾನು ಶಿರವಾಗಿ ಕ್ಷಮೆ ಕೋರುತ್ತೇವೆ ಎಂದು ಹಂಸಲೇಖ ಹೇಳಿದ್ದಾರೆ.
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…
ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…
ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…