ಬೆಂಗಳೂರು: ಜೈನ ಸಮುದಾಯದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಸಂಗೀತ ನಿರ್ದೇಶಕ ಹಂಸಲೇಖ ಕ್ಷಮೆ ಕೋರಿದ್ದಾರೆ.
ಗೌರಿ ಚಿತ್ರದ ಸಾಂಗ್ ಲಾಂಚ್ ಮಾಡುವ ಕಾರ್ಯಕ್ರಮದಲ್ಲಿ ಸಂಗೀತ ನಿರ್ದೇಶಕ ಹಂಸಲೇಖ ಅವರು, ಜೈನರ ಫಿಲಾಸಫಿಯಲ್ಲಿ 24 ಜನ್ಮಗಳಿವೆ ಅಂತಾರೆ ಅದೆಲ್ಲಾ ಬುಲ್ಶಿಟ್ ಎಂಬ ಪದ ಬಳಸಿದ್ದರು.
ಹಂಸಲೇಖರ ಈ ಹೇಳಿಕೆ ಬೆನ್ನಲ್ಲೇ ಜೈನ ಸಮುದಾಯ ಭಾರೀ ಆಕ್ರೋಶ ವ್ಯಕ್ತಪಡಿಸಿ, ಹಂಸಲೇಖ ವಿರುದ್ಧ ತೀವ್ರವಾಗಿ ಕಿಡಿಕಾರಿತ್ತು.
ಇದರಿಂದ ಎಚ್ಚತ್ತ ಹಂಸಲೇಖ, ಈಗ ಜೈನ ಸಮುದಾಯದ ಜನತೆ ಬಳಿ ಕ್ಷಮೆ ಯಾಚಿಸಿದ್ದಾರೆ.
ಗಲಾಟೆ, ಒತ್ತಡದ ಆ ಕ್ಯಾಮರಾಗಳ ಗುಂಪಿನಲ್ಲಿ ಆ ಮಾತು ತೂರಿ ಬಂದಿದೆ. ತ್ಯಾಗ, ಸಹನೆಯ ಸಂಸ್ಕೃತಿಯನ್ನು ಜಗತ್ತಿಗೆ ನೀಡಿದ ಜೈನ ಸಮುದಾಯಕ್ಕೆ ನಾನು ಶಿರವಾಗಿ ಕ್ಷಮೆ ಕೋರುತ್ತೇವೆ ಎಂದು ಹಂಸಲೇಖ ಹೇಳಿದ್ದಾರೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…