ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವುಗೊಳಿಸಿದ ಪ್ರಕರಣದ ಕಾವು ಇರುವಾಗಲೇ ಇದೀಗ ಬೆಳಗಾವಿ ಜಿಲ್ಲೆಯ ಎಂಕೆ ಹುಬ್ಬಳ್ಳಿ ಗ್ರಾಮದಲ್ಲಿಯೂ ಅಂತಹದ್ದೇ ಘಟನೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.
ಬೆಳಗಾವಿಯ ಕಿತ್ತೂರು ತಾಲೂಕಿನ ಎಂಕೆ ಹುಬ್ಬಳ್ಳಿಯಲ್ಲಿ ಭಗವಾ ಧ್ವಜವನ್ನು ತೆರವುಗೊಳಿಸಲಾಗಿದ್ದು, ಹಿಂದೂಪರ ಸಂಘಟನೆಗಳು ʼಚಲೋ ಎಂಕೆ ಹುಬ್ಬಳ್ಳಿʼ ಕೈಗೊಂಡಿವೆ. ಬಿಜೆಪಿ ನಾಯಕರು, ಹಿಂದೂಪರ ಕಾರ್ಯಕರ್ತರು ಈ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲದೇ ಗ್ರಾಮದಲ್ಲಿ ಭಗವಾ ಧ್ವಜ ಕಟ್ಟೆ ನಿರ್ಮಿಸಲು ಸಹ ಅಭಿಯಾನ ಕೈಗೊಳ್ಳಲೂ ಸಹ ಮುಂದಾಗಿದ್ದಾರೆ. ಗ್ರಾಮದಲ್ಲಿರುವ ದೊಡ್ಡ ಹನುಮಾನ್ ಮಂದಿರದ ಬಳಿ ಭಗವಾ ಧ್ವಜಾರೋಹಣ ಮಾಡಲು ನಿರ್ಧರಿಸಲಾಗಿದೆ.
ಹೆಚ್ಚುತ್ತಿರುವ ಶೀತ ವಾತಾವರಣ; ಸದ್ಯಕ್ಕಿಲ್ಲ ಮಳೆಯ ಆತಂಕ ಮಡಿಕೇರಿ: ಮಂಜಿನ ನಗರಿ ಮಡಿಕೇರಿಯಲ್ಲಿ ದಿನದಿಂದ ದಿನಕ್ಕೆ ಚಳಿ ಹೆಚ್ಚಾಗುತ್ತಿದ್ದು, ಫೆಬ್ರವರಿವರೆಗೆ ಇದೇ…
ಲಕ್ಷಾಂತರ ರೂ. ಫಸಲು ನಾಶವಾಗುತ್ತಿದೆ ಎಂದು ರೈತರ ಅಳಲು; ಸೂಕ್ತ ಕ್ರಮಕ್ಕೆ ಅರಣ್ಯ ಇಲಾಖೆಗೆ ಆಗ್ರಹ ಹನೂರು: ತಾಲ್ಲೂಕಿನ ಕಾವೇರಿ…
ಹನೂರು: ಉಡುತೊರೆ ಹಳ್ಳ ಜಲಾಶಯದಿಂದ ರೈತರ ಜಮೀನುಗಳಿಗೆ ನೀರು ಹರಿಸಲು ನಿರ್ಮಾಣ ಮಾಡಿದ್ದ ಸಣ್ಣ ಸಣ್ಣ ಕಾಲುವೆಗಳನ್ನು ಮುಚ್ಚಿ ಜಮೀನು…
ಗಿರೀಶ್ ಹುಣಸೂರು ಜ್ವರ, ಶೀತ, ಕೆಮ್ಮು ಕಾಯಿಲೆಗಳ ಭೀತಿ; ಆಸ್ಪತ್ರೆಗಳಿಗೆ ಎಡತಾಕುವ ಪರಿಸ್ಥಿತಿ ಮೈಸೂರು: ರಾಜ್ಯದಲ್ಲಿ ತಾಪಮಾನ ಕುಸಿತದಿಂದಾಗಿ ಚಳಿಯ…
ಎಸ್.ಎಸ್.ಭಟ್ ನಂಜನಗೂಡು: ಭಾನುವಾರ ನಿಧನರಾದ ಆಧುನಿಕ ದಾವಣಗೆರೆಯ ನಿರ್ಮಾತೃ ಶಾಮನೂರು ಶಿವಶಂಕರಪ್ಪ ಅವರಿಗೂ ಹಾಗೂ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ…