ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವುಗೊಳಿಸಿದ ಪ್ರಕರಣದ ಕಾವು ಇರುವಾಗಲೇ ಇದೀಗ ಬೆಳಗಾವಿ ಜಿಲ್ಲೆಯ ಎಂಕೆ ಹುಬ್ಬಳ್ಳಿ ಗ್ರಾಮದಲ್ಲಿಯೂ ಅಂತಹದ್ದೇ ಘಟನೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.
ಬೆಳಗಾವಿಯ ಕಿತ್ತೂರು ತಾಲೂಕಿನ ಎಂಕೆ ಹುಬ್ಬಳ್ಳಿಯಲ್ಲಿ ಭಗವಾ ಧ್ವಜವನ್ನು ತೆರವುಗೊಳಿಸಲಾಗಿದ್ದು, ಹಿಂದೂಪರ ಸಂಘಟನೆಗಳು ʼಚಲೋ ಎಂಕೆ ಹುಬ್ಬಳ್ಳಿʼ ಕೈಗೊಂಡಿವೆ. ಬಿಜೆಪಿ ನಾಯಕರು, ಹಿಂದೂಪರ ಕಾರ್ಯಕರ್ತರು ಈ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲದೇ ಗ್ರಾಮದಲ್ಲಿ ಭಗವಾ ಧ್ವಜ ಕಟ್ಟೆ ನಿರ್ಮಿಸಲು ಸಹ ಅಭಿಯಾನ ಕೈಗೊಳ್ಳಲೂ ಸಹ ಮುಂದಾಗಿದ್ದಾರೆ. ಗ್ರಾಮದಲ್ಲಿರುವ ದೊಡ್ಡ ಹನುಮಾನ್ ಮಂದಿರದ ಬಳಿ ಭಗವಾ ಧ್ವಜಾರೋಹಣ ಮಾಡಲು ನಿರ್ಧರಿಸಲಾಗಿದೆ.
ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…
ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…
ಎಚ್.ಎಸ್.ದಿನೇಶ್ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…
ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…