ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವುಗೊಳಿಸಿದ ಪ್ರಕರಣದ ಕಾವು ಇರುವಾಗಲೇ ಇದೀಗ ಬೆಳಗಾವಿ ಜಿಲ್ಲೆಯ ಎಂಕೆ ಹುಬ್ಬಳ್ಳಿ ಗ್ರಾಮದಲ್ಲಿಯೂ ಅಂತಹದ್ದೇ ಘಟನೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.
ಬೆಳಗಾವಿಯ ಕಿತ್ತೂರು ತಾಲೂಕಿನ ಎಂಕೆ ಹುಬ್ಬಳ್ಳಿಯಲ್ಲಿ ಭಗವಾ ಧ್ವಜವನ್ನು ತೆರವುಗೊಳಿಸಲಾಗಿದ್ದು, ಹಿಂದೂಪರ ಸಂಘಟನೆಗಳು ʼಚಲೋ ಎಂಕೆ ಹುಬ್ಬಳ್ಳಿʼ ಕೈಗೊಂಡಿವೆ. ಬಿಜೆಪಿ ನಾಯಕರು, ಹಿಂದೂಪರ ಕಾರ್ಯಕರ್ತರು ಈ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲದೇ ಗ್ರಾಮದಲ್ಲಿ ಭಗವಾ ಧ್ವಜ ಕಟ್ಟೆ ನಿರ್ಮಿಸಲು ಸಹ ಅಭಿಯಾನ ಕೈಗೊಳ್ಳಲೂ ಸಹ ಮುಂದಾಗಿದ್ದಾರೆ. ಗ್ರಾಮದಲ್ಲಿರುವ ದೊಡ್ಡ ಹನುಮಾನ್ ಮಂದಿರದ ಬಳಿ ಭಗವಾ ಧ್ವಜಾರೋಹಣ ಮಾಡಲು ನಿರ್ಧರಿಸಲಾಗಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…
ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…
ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…
ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್ ಕೋಡ್ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ…
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…