ರಾಯಚೂರು: ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವ ವಿಶ್ವಾಸವಿತ್ತು. ಆದರೆ, ಅಲ್ಲಿ ಸೋತು, ಜಮ್ಮು ಮತ್ತು ಕಾಶ್ಮೀರದಲ್ಲಿ ಗೆದಿದ್ದೆ. ಹೀಗಾಗಿ ಪ್ರಜಾಪ್ರಭುತ್ವದ ಜನಾದೇಶದ ತೀರ್ಪುನ್ನು ಒಪ್ಪುತ್ತೇವೆ ಎಂದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಸಿಂಧನೂರಿನಲ್ಲಿ ಇಂದು(ಅ.8) ಆಯೋಜಿಸಿದ್ದ ರೈತ ದಸರಾ ಕಾರ್ಯಕಮದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತದಾರರ ತೀರ್ಪನ್ನು ನಾವೆಲ್ಲರೂ ಗೌರವಿಸಬೇಕು. ಹರಿಯಾಣದಲ್ಲಿ ಕಾಂಗ್ರೆಸ್ ಎಲ್ಲಿ ಎಡವಿದೆ ಎಂಬುದನ್ನು ಪರೀಶಿಲಿಸುತ್ತವೆ. ಮುಂದಿನ ದಿನಗಳಲ್ಲಿ ಹೀಗಾಗದಂತೆ ಎಚ್ಚರವಹಿಸುತ್ತೇವೆ ಎಂದು ಹೇಳಿದರು.
ಮುಡಾ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ ಅವರು, ಮುಡಾ ಪ್ರಕರಣದ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ. ಮುಡಾ ಹಗರಣಕ್ಕೂ ಸಿಎಂ ಸಿದ್ದರಾಮಯ್ಯ ಅವರಿಗೂ ಯಾವುದೇ ಸಂಬಂಧವಿಲ್ಲ. ಈಗಾಗಲೇ ಮುಡಾ ತನಿಖೆ ಕಾನೂನಿನ ಪ್ರಕಾರ ನಡೆಯುತ್ತಿದೆ. ಹೀಗಾಗಿ ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ. ಸಿದ್ದರಾಮಯ್ಯ ಅವರು ಸಿಎಂ ಆಗಿಯೇ ಇರುತ್ತಾರೆ. ಜೊತೆಗೆ ನಮ್ಮ ಸರ್ಕಾರವು ಇರುತ್ತದೆ ಎಂದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…