ಬೆಂಗಳೂರು: ಉಗಾಂಡಾದಿಂದ ಬಂದಿದ್ದ ಮಹಿಳೆಯಲ್ಲಿ ಎಬೋಲಾ ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದು, ಆಕೆಯನ್ನು ಪ್ರತ್ಯೇಕ ವಾರ್ಡ್ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸೋಂಕು ದೃಢೀಕರಣಕ್ಕಾಗಿ ಮಹಿಳೆಯ ರಕ್ತದ ಮಾದರಿಯನ್ನು ಪುಣೆಯ ವಿಶೇಷ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ವರದಿ ಬರುವವರೆಗೂ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದ್ದು, ಮಹಿಳೆ ಸಂಪರ್ಕಕ್ಕೆ ಬಂದವರ ಮೇಲೂ ತೀವ್ರ ನಿಗಾ ಇಟ್ಟಿದೆ.
ಮಹಿಳೆ ಮೇ.23ರಂದು ಬೆಂಗಳೂರಿಗೆ ಆಗಮಿಸಿ ನಗರದ ಖಾಸಗಿ ಹೋಟೆಲ್ಲ್ಲಿ ತಂಗಿದ್ದರು ಎಂದು ತಿಳಿದುಬಂದಿದೆ.
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…