ಹಾಸನ: ಹಾಸನದ ನಟೋರಿಯಸ್ ರೌಡಿ ಶೀಟರ್ನ ಭೀಕರ ಹತ್ಯೆ ಇಂದು(ಜೂ.5) ಬೆಳಿಗ್ಗೆ ನಗರದ ಪೆನ್ಷನ್ ಮೊಹಲ್ಲಾ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ರೌಡಿ ಶೀಟರ್ ಚೈಲ್ಡ್ ರವಿ(೪೫) ಎಂಬಾತನೆ ಭೀಕರ ಹತ್ಯೆಗೀಡಾದ ವ್ಯಕ್ತಿ. ಇಂದು ಬೆಳಿಗ್ಗೆ 7:55 ನಿಮಿಷಕ್ಕೆ ಬಂದ ಬಿಳಿ ಬಣ್ಣದ ಸ್ಯಾಂಟ್ರೋ ಕಾರು, ಎದರು ಬರುತ್ತಿದ್ದ ರವಿಯ ಸ್ಕೂಟರ್ಗೆ ಡಿಕ್ಕಿ ಹೊಡೆದಿದೆ. ಬಳಿಕ ಆತ ನೆಲಕ್ಕೆ ಉರುಳುತ್ತಿದ್ದಂತೆ ಹಂತಕರು ಅಟ್ಯಕ್ ಮಾಡಿ ಮಾರಾಕಾಸ್ತ್ರಗಳಿಂದ ಮನಸೋ ಇಚ್ಚೆ ಹೊಡೆದು ಭೀಕರ ಹತ್ಯೆ ಮಾಡಿದ್ದಾರೆ.
ಹತ್ಯೆ ವಿಡಿಯೋ ಸಿಸಿ ಟಿವಿಯಲ್ಲಿ ಸೆರೆ
ಮೃತ ಚೈಲ್ಡ್ ರವಿ, ಮೂರು ಕೊಲೆ, ದರೋಡೆ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿಯಾಗಿದ್ದ. ಇಂದು ಬೆಳಿಗ್ಗೆ ಹೊರಗೆ ಹೋದಾಗ ದಾರಿ ಮದ್ಯೆ ಅಡ್ಡಗಟ್ಟಿ ಹತ್ಯೆ ಮಾಡಲಾಗಿದೆ. ಸ್ಥಳಕ್ಕೆ ಪೆನ್ಷನ್ ಮೊಹಲ್ಲಾ ಪೊಲೀಸರು ಭೇಟಿ ಪರೀಶಿಲನೆ ಮಾಡಿದ್ದಾರೆ.
ಇನ್ನು ಈ ಹತ್ಯೆ ವಿಡಿಯೋ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋ ಆಧಾರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…