ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಪ್ರಕರಣಗಳು ದಿನದಿಂದ ದಿನಕ್ಕೆ ಹೊಸತಿರುವು ಪಡೆಯುತ್ತಿದೆ. ಈಗಾಗಲೇ ಎಸ್ಐಟಿ ಅಧಿಕಾರಿಗಳ ತನಿಖೆ ಚುರುಕುಗೊಳಿಸಿದ್ದು, ಸಂತ್ರಸ್ತೆಯರ ನೆರವಿಗಾಗಿ ಸಹಾಯವಾಣಿಯನ್ನು ಆರಂಭಿಸಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವ ಸಂತ್ರಸ್ತೆಯರ ನೆರವಿಗಾಗಿ ದೂ.ಸಂ 6360938947 ಸಹಾಯವಾಣಿ ಆರಂಭಿಸಿದ್ದು, ಸಂತ್ರಸ್ತೆಯರು ಹಾಗೂ ಅವರಿಗೆ ಸಂಬಂಧಪಟ್ಟ ವ್ಯಕ್ತಿಗಳು ಸಹಾಯವಾಣಿಗೆ ಕರೆ ಮಾಡಿ ದೂರು ನೀಡಬಹುದು ಎಂದು ಎಸ್ಐಟಿ ಮುಖ್ಯಸ್ಥ ಬಿ.ಕೆ.ಸಿಂಗ್ ಪತ್ರಿಕ ಪ್ರಕಟಣೆ ಹೊರಡಿಸಿದ್ದಾರೆ.
ಸಂತ್ರಸ್ತೆಯರಿಗೆ ಅಗತ್ಯವಿರುವ ಕಾನೂನು ನೆರವು, ರಕ್ಷಣೆ ಹಾಗೂ ಇತರೆ ಸಹಾಯ ಮಾಡಲು ನಾವು ಸಿದ್ಧರಿದ್ದೇವೆ. ಕೃತ್ಯದ ಬಗ್ಗೆ ದೂರು ನೀಡುವವರ ಹೆಸರು ಗೌಪ್ಯವಾಗಿಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್ ಎಕ್ಸ್ಪ್ರೆಸ್ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಟಿವಿಕೆ ಪಕ್ಷವು ಇದೀಗ ಸರ್ಕಾರ ರಚನೆ ಮಾಡಲು ಮುಂದಾಗಿದೆ. ಚೆನ್ನೈನ ಪಣಿಯೂರಿನಲ್ಲಿರುವ…
ಬೆಂಗಳೂರು: ತಮಿಳುನಾಡಿನ ಮತದಾರರು ಬದಲಾವಣೆ ಬಯಸಿದ್ದರು. ಅದರಂತೆ ಬದಲಾವಣೆಗೆ ಮತ ಹಾಕಿದ್ದಾರೆ. ಈ ಫಲಿತಾಂಶ ತುಂಬಾ ಆಶ್ಚರ್ಯಕರವಾಗಿದೆ ಎಂದು ಸಿಎಂ…
ಚೆನ್ನೈ: ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್ ಅವರಿಂದು ತಮಿಳುನಾಡು ಸಿಎಂ ಹುದ್ದಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ…
ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಮೈಸೂರಿನ ಉದಯಗಿರಿಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಉದಯಗಿರಿ ಪೊಲೀಸ್ ಠಾಣೆಯಿಂದ ಕೇವಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಮಾಪುರ ವ್ಯಾಪ್ತಿಯಲ್ಲಿ ಜಮೀನುಗಳಲ್ಲಿ ಇರುತ್ತಿದ್ದ ನೀರೆತ್ತುವ ಪಂಪ್ ಸೆಟ್ ಮೋಟಾರ್ಗಳನ್ನು…