ಬೆಂಗಳೂರು: ಬಿಜೆಪಿ ದೃಷ್ಟಿಯಲ್ಲಿಟ್ಟುಕೊಂಡು ದ್ವೇಷ ಭಾಷಣ ಕಾಯ್ದೆಯನ್ನು ತಂದಿಲ್ಲ. ಇದರಲ್ಲಿ ಬಿಜೆಪಿಯವರು ರಾಜಕಾರಣ ಮಾಡಲು ಹೊರಟಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಇದನ್ನು ಓದಿ: ಕಾಡಲ್ಲಿ ಸಿಂಹನೇ ರಾಜ: ಕಿಚ್ಚ ಸುದೀಪ್ಗೆ ನಟ ಧನ್ವೀರ್ ಟಾಂಗ್
ಈ ಕುರಿತು ಮಾತನಾಡಿದ ಅವರು, ಯಾರನ್ನೋ ಗುರಿಯಾಗಿಟ್ಟುಕೊಂಡು ಈ ಕಾಯ್ದೆಯನ್ನು ಜಾರಿಗೆ ತರುತ್ತಿಲ್ಲ. ದ್ವೇಷ ಭಾಷಣ ಹತ್ತಿಕ್ಕಬೇಕು ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ. ಬಿಜೆಪಿ ದೃಷ್ಟಿಯಲ್ಲಿ ಇಟ್ಟುಕೊಂಡು ಈ ಕಾಯ್ದೆ ತಂದಿಲ್ಲ. ಇದರಲ್ಲಿ ಬಿಜೆಪಿ ರಾಜಕಾರಣ ಮಾಡಲು ಹೊರಟಿದ್ದಾರೆ ಎಂದು ಕಿಡಿಕಾರಿದರು.
ಅಧಿವೇಶನದಲ್ಲಿ ಮಸೂದೆ ಪಾಸ್ ಆಗಿದೆ. ರಾಜ್ಯಪಾಲರಿಗೆ ಕಳಿಸುತ್ತೇವೆ. ರಾಜ್ಯಪಾಲರು ಮಸೂದೆ ಬಗ್ಗೆ ವಿವರಣೆ ಕೇಳಿದರೆ ಕೊಡುತ್ತೇವೆ ಎಂದು ಹೇಳಿದರು.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…