ಬೆಂಗಳೂರು: ವಿಧಾನಸಭೆಯಲ್ಲಿ ವಿಪಕ್ಷಗಳ ತೀವ್ರ ವಿರೋಧ ಹಾಗೂ ಗದ್ದಲದ ಮಧ್ಯೆ ಕರ್ನಾಟಕ ದ್ವೇಷಭಾಷಣ ಹಾಗೂ ದ್ವೇಷಾಪರಾಧಗಳ ಪ್ರತಿಬಂಧನ ಮಸೂದೆ 2025ನ್ನು ಅಂಗೀಕರಿಸಲಾಯಿತು.
ಗೃಹ ಸಚಿವ ಜಿ.ಪರಮೇಶ್ವರ್ ಅವರು ಈ ಮಸೂದೆಯನ್ನು ಮಂಡಿಸಿದರು. ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು, ಮಸೂದೆಯ ಪ್ರತಿಯನ್ನು ಹರಿದು ಎಸೆದರು.
ಇದನ್ನು ಓದಿ: ಲೋಕಸಭೆಯಲ್ಲಿ ವಿ-ಬಿಜಿ ರಾಮ್ ಜಿ ಮಸೂದೆ ಅಂಗೀಕಾರ
ಈ ನಡುವೆಯೇ ಸಚಿವ ಪರಮೇಶ್ವರ್ ಅವರು ಮಸೂದೆಗೆ ಸದನದ ಅನುಮೋದನೆ ಪಡೆದರು.
ದ್ವೇಷ ಭಾಷಣದ ಮಲಕ ಧಾರ್ಮಿಕ, ಜನಾಂಗೀಯ, ಜಾತಿ ಅಥವಾ ಸಮುದಾಯ, ಲಿಂಗ, ಲೈಂಗಿಕ ದೃಷ್ಟಿಕೋನ, ಜನ್ಮಸ್ಥಳ, ಭಾಷೆ, ನಿವಾಸ, ಅಂಗವೈಕಲ್ಯ, ಬುಡಕಟ್ಟು ಕುರಿತು ಯಾವುದೇ ವ್ಯಕ್ತಿಗೆ ಹಾನಿ ಮಾಡುವ ಅಥವಾ ದ್ವೇಷವನ್ನು ಉತ್ತೇಜಿಸುವ ಅಥವಾ ಪ್ರಚಾರ ಮಾಡುವ ವ್ಯಕ್ತಿ ಅಥವಾ ಗುಂಪಿಗೆ ಮೂರು ವರ್ಷಗಳ ಕಾಲ ಶಿಕ್ಷೆ ವಿಧಿಸಬಹುದು ಅಥವಾ ಐದು ಸಾವಿರ ರೂ ದಂಡದ ಜೊತೆಗೆ ಶಿಕ್ಷೆ ವಿಧಿಸಬಹುದು.
ರಾಜ್ಯದಲ್ಲಿ ಕೋಮು ದ್ವೇಷದ ಭಾಷಣ ಹೆಚ್ಚಾಗಿ ಸಮಾಜದಲ್ಲಿ ಅಶಾಂತಿ ಸೃಷ್ಟಿಯಾಗುತ್ತಿದೆ. ಇದನ್ನು ತಡೆಯಲು ಕಠಿಣ ಕ್ರಮ ಒಳಗೊಂಡ ಕಾನೂನು ಅಗತ್ಯಯ ಎಂದು ಸರ್ಕಾರದ ವಾದವಾಗಿದೆ. ಆದ್ದರಿಂದ ಈ ಮಸೂದೆಯನ್ನು ಮಂಡಿಸಲಾಗಿದೆ.
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್ಎಸ್ಎಲ್ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…
ಮೈಸೂರು : ಯುಪಿಎಸ್ ಪರೀಕ್ಷೆ ಭೇದಿಸುವುದು ಸುಲಭವಲ್ಲ. ಅದಕ್ಕೆ ಕಠಿಣ ಪರಿಶ್ರಮ, ಸ್ಥಿರತೆ ಮತ್ತು ಸ್ಮಾರ್ಟ್ ಓದು ಅಗತ್ಯ ಎಂದು…
ಹುಣಸೂರು : ನಾಗರಹೊಳೆ ಹುಲಿ ಮೀಸಲು ಅರಣ್ಯದ ಮೆಟ್ಟಿಕುಪ್ಪೆ ಶ್ರೇಣಿಯ ಬಳಿ ಅಕ್ರಮ ಉರುಳಿಗೆ ಸಿಲುಕಿ ಮೂರು ವರ್ಷದ ಗಂಡು…