ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣ ಮಾಡಿದರೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್ ಆಗಿದೆ.
ವಿಧಾನಸಭೆಯಲ್ಲಿ ಇಂದು ಮಸೂದೆ ಮಂಡನೆ ಮಾಡಲಾಗಿದ್ದು, ಸಚಿವ ಎಚ್.ಕೆ.ಪಾಟೀಲ್ ಅವರು ದ್ವೇಷ ಭಾಷಣ ನಿಯಂತ್ರಣ ವಿಧೇಯಕ ಮಂಡಿಸಿದ್ದಾರೆ.
ಇದನ್ನು ಓದಿ: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್
ದ್ವೇಷ ಭಾಷಣದ ಮೂಲಕ ಧಾರ್ಮಿಕ, ಜನಾಂಗೀಯ, ಜಾತಿ ಅಥವಾ ಸಮುದಾಯ, ಲಿಂಗ, ಲೈಂಗಿಕ ದೃಷ್ಟಿಕೋನ, ಜನ್ಮಸ್ಥಳ, ಭಾಷೆ, ನಿವಾಸ, ಅಂಗವೈಕಲ್ಯ, ಬುಡಕಟ್ಟು ಕುರಿತು ಯಾವುದೇ ವ್ಯಕ್ತಿಗೆ ಹಾನಿ ಮಾಡುವ ಅಥವಾ ದ್ವೇಷವನ್ನು ಉತ್ತೇಜಿಸುವ ಅಥವಾ ಪ್ರಚಾರ ಮಾಡುವ ವ್ಯಕ್ತಿ ಅಥವಾ ಗುಂಪಿಗೆ ಮೂರು ವರ್ಷಗಳ ಕಾಲ ಶಿಕ್ಷೆ ವಿಧಿಸಬಹುದು ಅಥವಾ ಐದು ಸಾವಿರ ರೂ ದಂಡದ ಜೊತೆಗೆ ಶಿಕ್ಷೆ ವಿಧಿಸಬಹುದು.
ರಾಜ್ಯದಲ್ಲಿ ಕೋಮು, ದ್ವೇಷದ ಭಾಷಣ ಹೆಚ್ಚಾಗಿ ಸಮಾಜದಲ್ಲಿ ಅಶಾಂತಿ ಸೃಷ್ಟಿಯಾಗುತ್ತಿದೆ. ಇದನ್ನು ತಡೆಯಲು ಕಠಿಣ ಕ್ರಮ ಒಳಗೊಂಡ ಕಾನೂನು ಅಗತ್ಯ ಎಂಬುದು ಸರ್ಕಾರದ ವಾದವಾಗಿದೆ. ಆದ್ದರಿಂದ ಈ ಮಸೂದೆಯನ್ನು ಮಂಡಿಸಲಾಗಿದೆ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…