ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣ ಮಾಡಿದರೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್ ಆಗಿದೆ.
ವಿಧಾನಸಭೆಯಲ್ಲಿ ಇಂದು ಮಸೂದೆ ಮಂಡನೆ ಮಾಡಲಾಗಿದ್ದು, ಸಚಿವ ಎಚ್.ಕೆ.ಪಾಟೀಲ್ ಅವರು ದ್ವೇಷ ಭಾಷಣ ನಿಯಂತ್ರಣ ವಿಧೇಯಕ ಮಂಡಿಸಿದ್ದಾರೆ.
ಇದನ್ನು ಓದಿ: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್
ದ್ವೇಷ ಭಾಷಣದ ಮೂಲಕ ಧಾರ್ಮಿಕ, ಜನಾಂಗೀಯ, ಜಾತಿ ಅಥವಾ ಸಮುದಾಯ, ಲಿಂಗ, ಲೈಂಗಿಕ ದೃಷ್ಟಿಕೋನ, ಜನ್ಮಸ್ಥಳ, ಭಾಷೆ, ನಿವಾಸ, ಅಂಗವೈಕಲ್ಯ, ಬುಡಕಟ್ಟು ಕುರಿತು ಯಾವುದೇ ವ್ಯಕ್ತಿಗೆ ಹಾನಿ ಮಾಡುವ ಅಥವಾ ದ್ವೇಷವನ್ನು ಉತ್ತೇಜಿಸುವ ಅಥವಾ ಪ್ರಚಾರ ಮಾಡುವ ವ್ಯಕ್ತಿ ಅಥವಾ ಗುಂಪಿಗೆ ಮೂರು ವರ್ಷಗಳ ಕಾಲ ಶಿಕ್ಷೆ ವಿಧಿಸಬಹುದು ಅಥವಾ ಐದು ಸಾವಿರ ರೂ ದಂಡದ ಜೊತೆಗೆ ಶಿಕ್ಷೆ ವಿಧಿಸಬಹುದು.
ರಾಜ್ಯದಲ್ಲಿ ಕೋಮು, ದ್ವೇಷದ ಭಾಷಣ ಹೆಚ್ಚಾಗಿ ಸಮಾಜದಲ್ಲಿ ಅಶಾಂತಿ ಸೃಷ್ಟಿಯಾಗುತ್ತಿದೆ. ಇದನ್ನು ತಡೆಯಲು ಕಠಿಣ ಕ್ರಮ ಒಳಗೊಂಡ ಕಾನೂನು ಅಗತ್ಯ ಎಂಬುದು ಸರ್ಕಾರದ ವಾದವಾಗಿದೆ. ಆದ್ದರಿಂದ ಈ ಮಸೂದೆಯನ್ನು ಮಂಡಿಸಲಾಗಿದೆ.
ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…
ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…
೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…