ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣ ಮಾಡಿದರೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್ ಆಗಿದೆ.
ವಿಧಾನಸಭೆಯಲ್ಲಿ ಇಂದು ಮಸೂದೆ ಮಂಡನೆ ಮಾಡಲಾಗಿದ್ದು, ಸಚಿವ ಎಚ್.ಕೆ.ಪಾಟೀಲ್ ಅವರು ದ್ವೇಷ ಭಾಷಣ ನಿಯಂತ್ರಣ ವಿಧೇಯಕ ಮಂಡಿಸಿದ್ದಾರೆ.
ಇದನ್ನು ಓದಿ: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್
ದ್ವೇಷ ಭಾಷಣದ ಮೂಲಕ ಧಾರ್ಮಿಕ, ಜನಾಂಗೀಯ, ಜಾತಿ ಅಥವಾ ಸಮುದಾಯ, ಲಿಂಗ, ಲೈಂಗಿಕ ದೃಷ್ಟಿಕೋನ, ಜನ್ಮಸ್ಥಳ, ಭಾಷೆ, ನಿವಾಸ, ಅಂಗವೈಕಲ್ಯ, ಬುಡಕಟ್ಟು ಕುರಿತು ಯಾವುದೇ ವ್ಯಕ್ತಿಗೆ ಹಾನಿ ಮಾಡುವ ಅಥವಾ ದ್ವೇಷವನ್ನು ಉತ್ತೇಜಿಸುವ ಅಥವಾ ಪ್ರಚಾರ ಮಾಡುವ ವ್ಯಕ್ತಿ ಅಥವಾ ಗುಂಪಿಗೆ ಮೂರು ವರ್ಷಗಳ ಕಾಲ ಶಿಕ್ಷೆ ವಿಧಿಸಬಹುದು ಅಥವಾ ಐದು ಸಾವಿರ ರೂ ದಂಡದ ಜೊತೆಗೆ ಶಿಕ್ಷೆ ವಿಧಿಸಬಹುದು.
ರಾಜ್ಯದಲ್ಲಿ ಕೋಮು, ದ್ವೇಷದ ಭಾಷಣ ಹೆಚ್ಚಾಗಿ ಸಮಾಜದಲ್ಲಿ ಅಶಾಂತಿ ಸೃಷ್ಟಿಯಾಗುತ್ತಿದೆ. ಇದನ್ನು ತಡೆಯಲು ಕಠಿಣ ಕ್ರಮ ಒಳಗೊಂಡ ಕಾನೂನು ಅಗತ್ಯ ಎಂಬುದು ಸರ್ಕಾರದ ವಾದವಾಗಿದೆ. ಆದ್ದರಿಂದ ಈ ಮಸೂದೆಯನ್ನು ಮಂಡಿಸಲಾಗಿದೆ.
ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…
ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…
ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…
ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್ಗಳನ್ನು ಚಾಲನೆ ಮಾಡುವ ಬಗ್ಗೆ…
ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…
ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ. ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…