ಹಾವೇರಿ : ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ 13 ಜನರು ಮೃತಪಟ್ಟಿದ್ದರು. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಗಣ್ಯರು ಸಂತಾಪವನ್ನು ಸೂಚಿಸಿದ್ದರು. ಇದೀಗ ಈ ಅಪಘಾತಕ್ಕೆ ಕಾರಣವಾದ ಅಂಶಗಳು ಯಾವುವು ಎಂಬುವುದರ ಬಗ್ಗೆ ರಾಜ್ಯ ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಅಪಘಾತದಲ್ಲಿ 13 ಜನ ಸಾವನ್ನಪ್ಪಿರುವ ವಿಚಾರ ತಿಳಿದು ಬಹಳ ನೋವಾಗಿದೆ ಎಂದು ಸಂತಾಪ ಸೂಚಿಸಿದ್ದಾರೆ. ಅಲ್ಲದೆ ಅಪಘಾತಕ್ಕೆ ಏನು ಕಾರಣ ಎಂಬುವುದರ ಬಗ್ಗೆಯೂ ಟ್ವೀಟ್ ಮಾಡಿದ್ದು, ತಪ್ಪಾದ ಸ್ಥಳದಲ್ಲಿ ಲಾರಿ ಪಾರ್ಕಿಂಗ್ ಮಾಡಿರುವುದು, ತಪ್ಪಾಗಿ ಓವರ್ ಟೇಕಿಂಗ್ ಮಾಡಿರಬಹುದು. ಅಥವಾ ಅತಿಯಾದ ವೇಗ , ಇಲ್ಲ ಚಾಲಕ ಆಯಾಸಗೊಂಡಿದ್ದರಿಂದ ಅಪಘಾತ ಸಂಭವಿಸಿರಬಹುದು ಎಂದು ಅಂದಾಜಿಸಿದ್ದಾರೆ.
ಇನ್ನು ಅಪಘಾತ ಸ್ಥಳಕ್ಕೆ ಭೇಟಿ ನೀಡುವುದಾಗಿ ಮಾಹಿತಿ ನೀಡಿ, ಜಾಗರೂಕತೆಯಿಂದ ವಾಹನ ಚಲಾಯಿಸಿ, ಜೀವ ರಕ್ಷಿಸಿ ಎಂದು ಬರೆದುಕೊಂಡಿದ್ದಾರೆ.
ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್.27)…
ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…
ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…
ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…
ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ…