ರಾಜ್ಯ

ಪಹಲ್ಗಾಮ್‌ ದಾಳಿ ಖಂಡಿಸಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು: ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು, ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ನನ್ನ ಪಕ್ಷ ಬದ್ಧ ಎಂದು ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಗೌರವವಿದೆ. ವಿಶ್ವದ ಅನೇಕ ರಾಷ್ಟ್ರಗಳ ನಾಯಕರು ಘಟನೆಯನ್ನು ಖಂಡಿಸಿದ್ದಾರೆ. ಆದ್ದರಿಂದ ಮೋದಿ ತೆಗೆದುಕೊಳ್ಳುವ ನಿರ್ಧಾರವನ್ನು ಎಲ್ಲರೂ ಬೆಂಬಲಿಸಬೇಕು. ಇದರಲ್ಲಿ ರಾಜಕೀಯ ಮಾಡಬಾರದು ಎಂದರು.

ಇದನ್ನೂ ಓದಿ:- ಕಾಶ್ಮೀರವನ್ನು ಭಾರತದಿಂದ ಬೇರ್ಪಡಿಸಲು ಯಾರಿಂದಲೂ ಸಾಧ್ಯವಿಲ್ಲ: ಸಿ.ಎಂ.ಇಬ್ರಾಹಿಂ

ಇನ್ನು ಮುಂದುವರಿದು ಮಾತನಾಡಿದ ಅವರು, ಮೋದಿ ತೆಗೆದುಕೊಳ್ಳುವ ನಿರ್ಧಾರಕ್ಕೆ ಒಗ್ಗಟ್ಟು ಪ್ರದರ್ಶಿಸಿ ಬೆಂಬಲಿಸಬೇಕು. ಖರ್ಗೆ ಅವರು ಮೋದಿ ನಿರ್ಧಾರವನ್ನು ಬೆಂಬಲಿಸಬಹುದು. ನಾನು ಮೋದಿ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಎಂದರು.

ಇದನ್ನೂ ಓದಿ:- ಸಿಎಂ ಸಿದ್ದರಾಮಯ್ಯ ಏಕೆ ಅಷ್ಟೊಂದು ಉದ್ವೇಗಕ್ಕೆ ಒಳಗಾದರು ಎಂಬುದು ಗೊತ್ತಿಲ್ಲ: ಸಚಿವ ಜಿ.ಪರಮೇಶ್ವರ್‌

ಆಂದೋಲನ ಡೆಸ್ಕ್

Recent Posts

2030ರ ವೇಳೆಗೆ 2 ಮಿಲಿಯನ್‌ ಉದ್ಯೋಗ ಸೃಷ್ಟಿ, ಅಭಿವೃದ್ಧಿ ಪರ ಆಯವ್ಯಯ : ಸಂಸದ ಯದುವೀರ್‌

ಮೈಸೂರು : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ…

4 mins ago

ಜನರನ್ನು ದಿಕ್ಕು ತಪ್ಪಿಸುತ್ತಿರುವ ಎನ್‌ಸಿಬಿ : ಎಂ.ಲಕ್ಷ್ಮಣ್‌ ಆರೋಪ

ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್‌ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ.…

16 mins ago

ಬಡತನ ಪ್ರಮಾಣ ಗಣನೀಯ ಇಳಿಕೆ: ನಿರ್ಮಲಾ

ಹೊಸದಿಲ್ಲಿ: ಕಳೆದ 12 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಶಿಸ್ತುಬದ್ಧ ಆರ್ಥಿಕ ನಿರ್ವಹಣೆ ನಡೆಯುತ್ತಿರುವುದರಿಂದ ಭಾರತದ ಜಿಡಿಪಿ ದರ…

29 mins ago

ಕೇಂದ್ರ ಬಜೆಟ್‌ | 17.2 ಲಕ್ಷ ಕೋಟಿ ರೂ. ಸಾಲ

ಹೊಸದಿಲ್ಲಿ : ಕೇಂದ್ರ ಸರ್ಕಾರ 2026-27 ನೇ ಸಾಲಿಗೆ 17.2 ಲಕ್ಷ ಕೋಟಿ ರೂ. ಸಾಲ ಪಡೆಯಲಿದೆ ಎಂದು ಹಣಕಾಸು…

39 mins ago

ಕೇಂದ್ರ ಬಜೆಟ್‌ | ಯಾವುದು ಅಗ್ಗ, ಯಾವುದು ದುಬಾರಿ ?

ಹೊಸದಿಲ್ಲಿ : ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಆಯವ್ಯಯದಲ್ಲಿ…

51 mins ago

ಕರ್ನಾಟಕ ವಿರೋಧಿ ಬಜೆಟ್‌ : ಎಚ್‌ಸಿಎಂ ವ್ಯಂಗ್ಯ

ಬೆಂಗಳೂರು : ಹಣಕಾಸು ತಜ್ಞೆ ಅಲ್ಲದ ಕೇಂದ್ರದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ೯ನೇ ಕಳಪೆ ಬಜೆಟ್ ಇದಾಗಿದೆ.…

59 mins ago