ರಾಜ್ಯ

ಹುಟ್ಟುಹಬ್ಬಕ್ಕೆ ಶುಭಕೋರಿದ ಮೋದಿಗೆ ಅಭಿನಂದಿಸಿದ ದೇವೇಗೌಡರು

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಹುಟ್ಟುಹಬ್ಬಕ್ಕೆ ಪ್ರಧಾನಿ ಮೋದಿ ಎಕ್ಸ್‌ ನಲ್ಲಿ ಶುಭ ಕೋರಿದ್ದರು.

ದೇವೇಗೌಡಜೀ ತಾವು ರಾಷ್ಟಕ್ಕೆ ಸಲ್ಲಿಸಿದ ಸೇವೆಗಾಗಿ ರಾಜಕೀಯ ವಲಯದಲ್ಲಿ ಗೌರವ ಪಡೆದಿದ್ದೀರಿ. ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿಯಲ್ಲಿ ನಿಮ್ಮ ಒಲವು ಗಮನಾರ್ಹವಾಗಿದೆ. ನಿಮಗೆ ದೀರ್ಘ ಹಾಗೂ ಆರೋಗ್ಯಕರ ಜೀವನ ದೊರೆಯಲಿ ಎಂದು ಪ್ರಾರ್ಥಿಸುವೆ ಎಂದು ತಮ್ಮ ಎಕ್ಸ್‌ ಮೂಲಕ ಇಂದು(ಮೇ.18) ಮೋದಿ ಶುಭ ಕೋರಿದ್ದರು.

ಈ ಶುಭ ನುಡಿಗೆ ಪ್ರತಿಕ್ರಿಯಿಸಿದ ಎಚ್‌.ಡಿ ದೇವೇಗೌಡರು ನನ್ನ ಜನ್ಮ ದಿನಕ್ಕೆ ಶುಭ ಕೋರಿದ ನಿಮಗೆ ಧನ್ಯವಾದಗಳು. ನಿಮ್ಮ ಉದಾರವಾದ ಮಾತುಗಳು ನನಗೆ ಸಾಂತ್ವನ ನೀಡಿದೆ. ನೀವು ಮೂರನೇ ಬಾರಿಗೆ ಪ್ರಧಾನಿಯಾಗಿ ದೇಶ ಮುನ್ನಡೆಸುವುದನ್ನು ಎದರು ನೋಡುತ್ತಿದ್ದೇನೆ ಎಂದು ಇಂಗಿತ ವ್ಯಕ್ತಪಡಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಹಾರಾಷ್ಟ್ರದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಸಾವು

ಪಾಲ್ಘಾರ್:‌ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪಾಲ್ಘಾರ್‌ ಜಿಲ್ಲೆಯ ವಾಡಾ ತಾಲ್ಲೂಕಿನಲ್ಲಿ…

27 mins ago

ನರೇಂದ್ರ ಮೋದಿ ಒಬ್ಬ ಭಯೋತ್ಪಾದಕ: ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಒಬ್ಬ ಭಯೋತ್ಪಾದಕ ಎಂದು ಎಂದು ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.…

46 mins ago

ಗಜಪಡೆಗೂ ತಟ್ಟಿದ ಬಿಸಿಲ ಬೇಗೆ: ನೀರನ್ನರಸಿ ನಿತ್ಯ ದಂಡಯಾತ್ರೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲಿನ ಝಳಕ್ಕೆ ಮನುಷ್ಯರು ಬಸವಳಿದಂತೆ ವನ್ಯಜೀವಿಗಳು ಕಂಗಲಾಗಿವೆ. ಅದರಂತೆ, ಬಿಸಿಲಿನ…

54 mins ago

ಮಹಿಳಾ ಮೀಸಲಾತಿಯನ್ನು ಕಾಂಗ್ರೆಸ್ ಸದಾ ಬೆಂಬಲಿಸುತ್ತದೆ: ಸಿಎಂ ಸಿದ್ದರಾಮಯ್ಯ

ಗುಂಡ್ಲುಪೇಟೆ: ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಯನ್ನು ಸದಾ ಬೆಂಬಲಿಸುತ್ತದೆ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತಂದಿದ್ದು ಕಾಂಗ್ರೆಸ್…

2 hours ago

ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಕೊರತೆ: ಆತಂಕದಲ್ಲಿ ರೈತರು

ಬೆಂಗಳೂರು: ಒಂದೆಡೆ ಜೂನ್‍ವರೆಗೆ ಬಿಸಿಗಾಳಿಯ ಮುನ್ಸೂಚನೆ, ಅದರ ಜೊತೆಗೆ ಬೇಸಿಗೆ ಹಂಗಾಮಿನಲ್ಲಿ ಬಿತ್ತನೆ ಪ್ರಮಾಣವೂ ಕುಂಠಿತವಾಗಿದೆ. ಇದು ಗಾಯದ ಮೇಲೆ…

2 hours ago

ನಾನು ಜೆಡಿಎಸ್‌ಗೆ ಹೋಗ್ತೀನಿ ಅನ್ನೋದು ಊಹಾಪೋಹ: ಸಚಿವ ಜಮೀರ್‌ ಅಹಮ್ಮದ್‌ ಖಾನ್‌

ಬೆಂಗಳೂರು: ಜೆಡಿಎಸ್ ಪಕ್ಷವನ್ನು ಬಿಟ್ಟುಬಂದಿರುವ ನಾನು ಮತ್ತೆ ಆ ಪಕ್ಷಕ್ಕೆ ಹೋಗುವ ಚಿಂತನೆ ಮಾಡಿಲ್ಲ. ಇಂತಹ ವಿಚಾರಗಳು ಊಹಾಪೋಹ ಹಾಗೂ…

2 hours ago