ಬೆಂಗಳೂರು: ರೈತರ ಹೆಸರನ್ನು ಬಳಸಿಕೊಂಡು ರಾಜ್ಯ ಸರ್ಕಾರ ಕೆಆರ್ಎಸ್ ಡ್ಯಾಂ ನಿಂದ ನೀರು ಹರಿಯಬಿಡುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.
ನೀರನ್ನು ಈಗಾಗಲೇ ಹರಿಯಬಿಟ್ಟು ಕೇವಲ ಕಾಟಾಚಾರಕ್ಕಾಗಿ ಸರ್ವಪಕ್ಷ ಸಭೆ ಕರೆದಿದ್ದಾರೆ. ಅವರು ನೀರು ಬಿಟ್ಟಿದ್ದಕ್ಕಾಗಿ ಅವರಿಗೆ ಶಹಬ್ಬಾಸ್ಗಿರಿ ಹೇಳಲು ಹೋಗಬೇಕಿತ್ತಾ ಎಂದು ಆಕ್ರೋಶ ಹೊರಹಾಕಿದರು.
ಬೆಂಗಳೂರಿನಲ್ಲಿಂದು ಸರ್ವಪಕ್ಷಗಳ ಸಭೆಗೆ ಗೈರಾದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕಾವೇರಿ ನೀರು ತಮಿಳುನಾಡಿಗೆ ಹರಿಸಲು ಸಿಡಬ್ಲ್ಯೂಆರ್ಸಿ ಶಿಫಾರಸ್ಸು ಪ್ರಶ್ನಿಸಿ ಕರೆದಿದ್ದ ಸಭೆ ಬಗ್ಗೆ ಮಾತನಾಡಿ, ಯಾವ ವಿಚಾರಕ್ಕಾಗಿ ಸಭೆ ಕರೆದಿದ್ದರು. ಹೀಗಾಗಲೇ ತಮಿಳುನಾಡಿಗೆ ಕಬಿನಿಯಿಂದ ನೀರು ಹರಿಸಿದ್ದಾರೆ. ಸಭೆಯಲ್ಲಿ ನೀಡುವ ಗೋಡಂಬಿ, ಬಾದಾಮಿ ತಿನ್ನಲು ಹೋಗಬೇಕಿತ್ತಾ ಎಂದು ಬೇಸರ ವ್ಯಕ್ತಪಡಿಸಿದರು.
ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ…
ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ…
ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ…
ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…
ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…