ಬೆಂಗಳೂರು: ರೈತರ ಹೆಸರನ್ನು ಬಳಸಿಕೊಂಡು ರಾಜ್ಯ ಸರ್ಕಾರ ಕೆಆರ್ಎಸ್ ಡ್ಯಾಂ ನಿಂದ ನೀರು ಹರಿಯಬಿಡುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.
ನೀರನ್ನು ಈಗಾಗಲೇ ಹರಿಯಬಿಟ್ಟು ಕೇವಲ ಕಾಟಾಚಾರಕ್ಕಾಗಿ ಸರ್ವಪಕ್ಷ ಸಭೆ ಕರೆದಿದ್ದಾರೆ. ಅವರು ನೀರು ಬಿಟ್ಟಿದ್ದಕ್ಕಾಗಿ ಅವರಿಗೆ ಶಹಬ್ಬಾಸ್ಗಿರಿ ಹೇಳಲು ಹೋಗಬೇಕಿತ್ತಾ ಎಂದು ಆಕ್ರೋಶ ಹೊರಹಾಕಿದರು.
ಬೆಂಗಳೂರಿನಲ್ಲಿಂದು ಸರ್ವಪಕ್ಷಗಳ ಸಭೆಗೆ ಗೈರಾದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕಾವೇರಿ ನೀರು ತಮಿಳುನಾಡಿಗೆ ಹರಿಸಲು ಸಿಡಬ್ಲ್ಯೂಆರ್ಸಿ ಶಿಫಾರಸ್ಸು ಪ್ರಶ್ನಿಸಿ ಕರೆದಿದ್ದ ಸಭೆ ಬಗ್ಗೆ ಮಾತನಾಡಿ, ಯಾವ ವಿಚಾರಕ್ಕಾಗಿ ಸಭೆ ಕರೆದಿದ್ದರು. ಹೀಗಾಗಲೇ ತಮಿಳುನಾಡಿಗೆ ಕಬಿನಿಯಿಂದ ನೀರು ಹರಿಸಿದ್ದಾರೆ. ಸಭೆಯಲ್ಲಿ ನೀಡುವ ಗೋಡಂಬಿ, ಬಾದಾಮಿ ತಿನ್ನಲು ಹೋಗಬೇಕಿತ್ತಾ ಎಂದು ಬೇಸರ ವ್ಯಕ್ತಪಡಿಸಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…