ಬೆಂಗಳೂರು: ರೈತರ ಹೆಸರನ್ನು ಬಳಸಿಕೊಂಡು ರಾಜ್ಯ ಸರ್ಕಾರ ಕೆಆರ್ಎಸ್ ಡ್ಯಾಂ ನಿಂದ ನೀರು ಹರಿಯಬಿಡುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.
ನೀರನ್ನು ಈಗಾಗಲೇ ಹರಿಯಬಿಟ್ಟು ಕೇವಲ ಕಾಟಾಚಾರಕ್ಕಾಗಿ ಸರ್ವಪಕ್ಷ ಸಭೆ ಕರೆದಿದ್ದಾರೆ. ಅವರು ನೀರು ಬಿಟ್ಟಿದ್ದಕ್ಕಾಗಿ ಅವರಿಗೆ ಶಹಬ್ಬಾಸ್ಗಿರಿ ಹೇಳಲು ಹೋಗಬೇಕಿತ್ತಾ ಎಂದು ಆಕ್ರೋಶ ಹೊರಹಾಕಿದರು.
ಬೆಂಗಳೂರಿನಲ್ಲಿಂದು ಸರ್ವಪಕ್ಷಗಳ ಸಭೆಗೆ ಗೈರಾದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕಾವೇರಿ ನೀರು ತಮಿಳುನಾಡಿಗೆ ಹರಿಸಲು ಸಿಡಬ್ಲ್ಯೂಆರ್ಸಿ ಶಿಫಾರಸ್ಸು ಪ್ರಶ್ನಿಸಿ ಕರೆದಿದ್ದ ಸಭೆ ಬಗ್ಗೆ ಮಾತನಾಡಿ, ಯಾವ ವಿಚಾರಕ್ಕಾಗಿ ಸಭೆ ಕರೆದಿದ್ದರು. ಹೀಗಾಗಲೇ ತಮಿಳುನಾಡಿಗೆ ಕಬಿನಿಯಿಂದ ನೀರು ಹರಿಸಿದ್ದಾರೆ. ಸಭೆಯಲ್ಲಿ ನೀಡುವ ಗೋಡಂಬಿ, ಬಾದಾಮಿ ತಿನ್ನಲು ಹೋಗಬೇಕಿತ್ತಾ ಎಂದು ಬೇಸರ ವ್ಯಕ್ತಪಡಿಸಿದರು.
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…