ಬೆಂಗಳೂರು: ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಗಿಂಕ ದೌರ್ಜನ್ಯ ಆರೋಪ ವಿಚಾರಕ್ಕೆ ಸಂಬಂಧಪಟ್ಟಂತೆ ಮಾಧ್ಯಮದವರ ಪ್ರಶ್ನೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗರಂ ಆಗಿದ್ದಾರೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗರಂ ಆದ ಹೆಚ್.ಡಿ.ಕೆ, ಅದೆಲ್ಲಾ ನನ್ನತ್ರ ಚರ್ಚೆ ಬೇಡ ರಾಜ್ಯಕ್ಕೆ ಸಂಬಂಧಪಟ್ಟದ್ದು ಮಾತ್ರ ಚರ್ಚೆ ಮಾಡಿ ಅದರ ಅವಶ್ಯಕತೆ ನನಗಿಲ್ಲ, ಕಾನೂನಿದೆ ಕಾನೂನು ನೋಡಿಕೊಳ್ಳುತ್ತೆ. ಈ ರೀತಿ ದೂರುಗಳು ಯಾಕೆ ಬರುತ್ತಿದೆ ಅದೆಲ್ಲಾ ನಂಗೆ ಗೊತ್ತಿಲ್ಲ ಎಂದರು.
ಬಳಿಕ ಚನ್ನಪಟ್ಟಣದಲ್ಲಿ ಡಿ.ಕೆ.ಶಿವಕುಮಾರ್ ಸ್ಪರ್ಧೆ ಇಂಗಿತ ವಿಚಾರಕ್ಕೆ ಪ್ರತಿಕ್ರಿಯಿಸಿ, ಡಿಕೆಯಾದರೂ ನಿಲ್ಲಲಿ ಅಥವಾ ಇನ್ನೊಂದಷ್ಟು ನಾಲ್ಕು ಜನ ಕರೆದುಕೊಂಡು ಬೇಕಾದರೂ ಬಂದು ನಿಲ್ಲಿಸಲಿ ಅದಕ್ಕೆ ದೊಡ್ಡ ಮಹತ್ವ ಕೊಡುವ ಅವಶ್ಯಕತೆ ಇಲ್ಲ ಎಂದು ಹೇಳಿದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…