ಬೆಂಗಳೂರು: ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಗಿಂಕ ದೌರ್ಜನ್ಯ ಆರೋಪ ವಿಚಾರಕ್ಕೆ ಸಂಬಂಧಪಟ್ಟಂತೆ ಮಾಧ್ಯಮದವರ ಪ್ರಶ್ನೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗರಂ ಆಗಿದ್ದಾರೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗರಂ ಆದ ಹೆಚ್.ಡಿ.ಕೆ, ಅದೆಲ್ಲಾ ನನ್ನತ್ರ ಚರ್ಚೆ ಬೇಡ ರಾಜ್ಯಕ್ಕೆ ಸಂಬಂಧಪಟ್ಟದ್ದು ಮಾತ್ರ ಚರ್ಚೆ ಮಾಡಿ ಅದರ ಅವಶ್ಯಕತೆ ನನಗಿಲ್ಲ, ಕಾನೂನಿದೆ ಕಾನೂನು ನೋಡಿಕೊಳ್ಳುತ್ತೆ. ಈ ರೀತಿ ದೂರುಗಳು ಯಾಕೆ ಬರುತ್ತಿದೆ ಅದೆಲ್ಲಾ ನಂಗೆ ಗೊತ್ತಿಲ್ಲ ಎಂದರು.
ಬಳಿಕ ಚನ್ನಪಟ್ಟಣದಲ್ಲಿ ಡಿ.ಕೆ.ಶಿವಕುಮಾರ್ ಸ್ಪರ್ಧೆ ಇಂಗಿತ ವಿಚಾರಕ್ಕೆ ಪ್ರತಿಕ್ರಿಯಿಸಿ, ಡಿಕೆಯಾದರೂ ನಿಲ್ಲಲಿ ಅಥವಾ ಇನ್ನೊಂದಷ್ಟು ನಾಲ್ಕು ಜನ ಕರೆದುಕೊಂಡು ಬೇಕಾದರೂ ಬಂದು ನಿಲ್ಲಿಸಲಿ ಅದಕ್ಕೆ ದೊಡ್ಡ ಮಹತ್ವ ಕೊಡುವ ಅವಶ್ಯಕತೆ ಇಲ್ಲ ಎಂದು ಹೇಳಿದರು.
ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…
ವಾಷಿಂಗ್ಟನ್ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್ ನಡುವಿನ ಸಂಘರ್ಷದಲ್ಲಿ ಹೊರ್ಮುಜ್ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…
ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…
ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ…
ಹುಣಸೂರು: ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ ನಡೆದ ಪರಿಣಾಮ ಮೂವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನ…