ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸಂಪುಟದ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾಗಿ ಎಚ್.ಡಿ ಕುಮಾರಸ್ವಾಮಿ ಅಧಿಕಾರ ವಹಿಸಿಕೊಂಡ ಬಳಿಕ ಕರ್ನಾಟಕಕ್ಕೆ ಸಂಬಂಧಿಸಿದ ಮೊದಲ ಕಡತಕ್ಕೆ ಸಹಿ ಹಾಕಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಖುಷಿ ಹಂಚಿಕೊಂಡಿರುವ ಎಚ್.ಡಿ ಕುಮಾರಸ್ವಾಮಿ ಕೇಂದ್ರದ ಉಕ್ಕು ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಕಡತಕ್ಕೆ ಸಹಿ ಹಾಕಿದೆ. ಅದು ಕರ್ನಾಟಕಕ್ಕೆ ಸಂಬಂಧಿಸಿದ ಕಡತ ಎನ್ನುವುದು ವಿಶೇಷ ಎಂದು ಬರೆದುಕೊಂಡಿದ್ದಾರೆ.
ದೇವದಾರಿ ಕಬ್ಬಿಣದ ಅದಿರು ಗಣಿ ಕಾರ್ಯಾಚರಣೆಗಾಗಿ ಕೆಐಓಸಿಎಲ್ ಲಿಮಿಟೆಡ್ನ ಮೊದಲ ಕಡತಕ್ಕೆ ಅವರು ಸಹಿ ಹಾಕಿದ್ದಾರೆ. ಈ ಸಂದರ್ಭದಲ್ಲಿ ಉಕ್ಕು ಸಚಿವಾಲಯದ ಕಾರ್ಯದರ್ಶಿ ನಾಗೇಂದ್ರ ನಾಥ್ ಸಿನ್ಹಾ ಇದ್ದರು.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…