ರಾಜ್ಯ

ಹಾಸನಾಂಬೆ ದರ್ಶನ ಪಡೆದ ಕೇಂದ್ರ ಸಚಿವ ಎಚ್‌ಡಿಕೆ

ಹಾಸನ: ಚನ್ನಪಟ್ಟಣ ಉಪ ಚುನಾವಣೆಯ ಪ್ರಚಾರದ ನಡುವೆಯೂ ಕುಟುಂಬ ಸಮೇತರಾಗಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಹಾಸನನಾಂಬೆಯ ದರ್ಶನವನ್ನು ಪಡೆದಿದ್ದಾರೆ.

ವರ್ಷಕ್ಕೆ ಒಂದು ಬಾರಿ ಬಾಗಿಲು ತೆರೆದು ದರ್ಶನ ನೀಡುವ ಹಾಸನಾಂಬೆ ದರ್ಶನ ಪಡೆಯಲು ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಹಾಗೂ ಗಣ್ಯರು ಆಗಮಿಸಿದ್ದಾರೆ. ಈ ಮಧ್ಯೆ ಇಂದು(ಅಕ್ಟೋಬರ್‌ 27) ಎಚ್‌.ಡಿ.ಕುಮಾರಸ್ವಾಮಿ ಅವರು ಕುಟುಂಬ ಸದಸ್ಯರಾದ ಪತ್ನಿ ಅನಿತಾ ಕುಮಾರಸ್ವಾಮಿ ಹಾಗೂ ಸೊಸೆ ರೇವತಿಯೊಡನೆ ಆಗಮಿಸಿ ಹಾಸನಾಂಬೆ ದರ್ಶನ ಮಾಡಿಕೊಂಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಎಲ್ಲಾ ಶಾಸಕರಿಗೂ ಮಂತ್ರಿ ಆಗಬೇಕೆಂಬ ಆಸೆ ಇರುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಸಂಪುಟ ಪುನಾರಚನೆ ಮಾಡಿ ಹೊಸ ಶಾಸಕರಿಗೆ ಅವಕಾಶ ನೀಡಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ಗೆ ಶಾಸಕರು ಪತ್ರ ಬರೆದ ವಿಚಾರಕ್ಕೆ…

59 mins ago

114 ಸೆಕ್ಷನ್‌ ಜಾರಿಗೊಳಿಸಿ ವನ್ಯಜೀವಿ ಸೆರೆ ಕಾರ್ಯಾಚರಣೆ ನಡೆಸಿ: ಸಚಿವ ಈಶ್ವರ್‌ ಖಂಡ್ರೆ ಸೂಚನೆ

ಬೆಂಗಳೂರು: ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಉಪಟಳ ಜಾಸ್ತಿಯಾದರೆ 114 ಸೆಕ್ಷನ್‌ ಜಾರಿಗೊಳಿಸಿ ವನ್ಯಜೀವಿ ಸೆರೆ ಕಾರ್ಯಾಚರಣೆ ನಡೆಸಿ ಎಂದು…

1 hour ago

ಸಿಎಂ ಸಿದ್ದರಾಮಯ್ಯ ಭೇಟಿಯಾದ ತೆಲಂಗಾಣ ಡಿಸಿಎಂ: ಮಗನ ಮದುವೆಗೆ ಆಹ್ವಾನ

ಬೆಂಗಳೂರು: ತೆಲಂಗಾಣ ರಾಜ್ಯದ ಡಿಸಿಎಂ ಭಟ್ಟಿ ವಿಕ್ರಮಾರ್ಕ ಮಲ್ಲು ಅವರಿಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಡಿಸಿಎಂ…

1 hour ago

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ಪ್ರಕರಣ: 15 ಲಕ್ಷ ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ

ಶಿವಮೊಗ್ಗ: ಇಲ್ಲಿನ ಸೂಳೆಬೈಲಿನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಂಕೇತ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆತನ ಕುಟುಂಬಕ್ಕೆ 15…

2 hours ago

ಹೊಸ ಶಾಸಕರನ್ನು ಮಂತ್ರಿ ಮಾಡಿದ್ರೆ ತಪ್ಪೇನು?: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಂಪುಟ ಪುನಾರಚನೆ ಮಾಡಿ ಹೊಸ ಶಾಸಕರಿಗೆ ಅವಕಾಶ ನೀಡಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ಗೆ ಶಾಸಕರು ಪತ್ರ ಬರೆದ ವಿಚಾರಕ್ಕೆ…

2 hours ago

ಎಚ್.ಡಿ.ಕುಮಾರಸ್ವಾಮಿ ಭೇಟಿ ಮಾಡಿದ ವಿಚಾರ: ಸಚಿವ ಪರಮೇಶ್ವರ್‌ ರಿಯಾಕ್ಷನ್‌

ಬೆಂಗಳೂರು: ಕಳೆದ ಎರಡು ದಿನಗಳ ಹಿಂದೆಯಷ್ಟೇ ಗೃಹ ಸಚಿವ ಪರಮೇಶ್ವರ್‌ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭೇಟಿಯಾಗಿ ಮಾತುಕತೆ ನಡೆಸಿದ್ದ…

2 hours ago