ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣದ ಸಂತ್ರಸ್ಥೆ ಮಹಿಳೆಯನ್ನು ಕಿಡ್ನಾಪ್ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ದೂರನ್ನು ರದ್ದು ಮಾಡುವಂತೆ ಶಾಸಕ ಎಚ್ಡಿ ರೇವಣ್ಣ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಫೆ.7ಕ್ಕೆ ಮುಂದೂಡಿದೆ.
ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ದೋಷಾರೋಪ ನಿಗದಿಪಡಿಸದಂತೆ ನೀಡಿದ ಮಧ್ಯಂತರ ಆದೇಶವನ್ನು ಮತ್ತೆ ವಿಸ್ತರಣೆ ಮಾಡಿ ವಿಚಾರಣೆಯನ್ನು ಫೆ.7ಕ್ಕೆ ಮುಂದೂಡಿದೆ. ಇದರಿಂದ ಶಾಸಕ ಎಚ್.ಡಿ.ರೇವಣ್ಣ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಮಾಡಿದ ಸಂತ್ರಸ್ತೆ ಮಹಿಳೆಯನ್ನು ಸಾಕ್ಷ್ಯನಾಶ ಮಾಡುವ ಉದ್ದೇಶದಿಂದ ಎಚ್ಡಿ ರೇವಣ್ಣ ಅವರು ಕಿಡ್ನಾಪ್ ಮಾಡಿಸಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಇನ್ನು ಕಿಡ್ನಾಪ್ ಪ್ರಕರಣದಲ್ಲಿ ಸದ್ಯ ರೇವಣ್ಣ ಅವರಿಗೆ ಜಾಮೀನು ಮಂಜೂರಾಗಿದೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…