ಬೆಂಗಳೂರು: ಏಪ್ರಿಲ್ 2 ಕ್ಕೆ ರಾಜ್ಯಕ್ಕೆ ಆಗಮಿಸುತ್ತಿರುವ ಕೇಂದ್ರ ಸಚಿವ ಅಮಿತ್ ಶಾ ಅವರೊಂದಿಗೆ ಎಚ್.ಡಿ ಕುಮಾರಸ್ವಾಮಿ ಅವರು ಮಾತುಕತೆ ನಡೆಸಲಿದ್ದಾರೆ. ನಾಳೆ ಬೆಳಿಗ್ಗೆ ವೆಸ್ಟ್ ಎಂಡ್ ಹೋಟೆಲ್ನಲ್ಲಿ ಈ ಭೇಟಿ ನಡೆಯಲಿದೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್.ಡಿ ಕುಮಾರಸ್ವಾಮಿ, ಮಂಗಳವಾರ ಬೆಳಗ್ಗೆ ಅಮಿತ್ ಶಾ ಅವರ ಜತೆ ಬ್ರೇಕ್ ಫಾಸ್ಟ್ ಮೀಟಿಂಗ್ ಇದೆ. ಲೋಕಸಭೆ ಚುನಾವಣೆ ಬಗ್ಗೆ ಅವರೊಂದಿಗೆ ಚರ್ಚೆ ನಡೆಸಲಾಗುವುದು. ನಮ್ಮಲ್ಲಿರುವ ಮಾಹಿತಿಯನ್ನು ಅಮಿತ್ ಶಾ ಅವರೊಂದಿಗೆ ಹಂಚಿಕೊಳ್ಳುತ್ತೇವೆ ಎಂದರು.
ಒಟ್ಟಾರೆಯಾಗಿ ರಾಜ್ಯದ 28 ಕ್ಷೇತ್ರಗಳನ್ನು ನಮ್ಮ ಮೈತ್ರಿಕೂಟ ಗೆಲ್ಲಬೇಕು. ಅದಕ್ಕೆ ಪೂರಕವಾಗಿ ಎಲ್ಲ ರೀತಿಯಲ್ಲಿ ಚರ್ಚೆ ಮಾಡ್ತೇವೆ. ನಂತರ ಸಂಜೆ ಚನ್ನಪಟ್ಟಣದಲ್ಲಿ ರೋಡ್ ಶೋದಲ್ಲಿ ಇಬ್ಬರೂ ಭಾಗವಹಿಸುತ್ತೇವೆ. ಇಡಿ ರಾಜ್ಯಕ್ಕೆ ಚನ್ನಪಟ್ಟಣದಿಂದಲೇ ಒಂದು ಸ್ಪಷ್ಟ ಸಂದೇಶ ಕೊಡುತ್ತೇವೆ ಎಂದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…