ಬೆಂಗಳೂರು: ಏಪ್ರಿಲ್ 2 ಕ್ಕೆ ರಾಜ್ಯಕ್ಕೆ ಆಗಮಿಸುತ್ತಿರುವ ಕೇಂದ್ರ ಸಚಿವ ಅಮಿತ್ ಶಾ ಅವರೊಂದಿಗೆ ಎಚ್.ಡಿ ಕುಮಾರಸ್ವಾಮಿ ಅವರು ಮಾತುಕತೆ ನಡೆಸಲಿದ್ದಾರೆ. ನಾಳೆ ಬೆಳಿಗ್ಗೆ ವೆಸ್ಟ್ ಎಂಡ್ ಹೋಟೆಲ್ನಲ್ಲಿ ಈ ಭೇಟಿ ನಡೆಯಲಿದೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್.ಡಿ ಕುಮಾರಸ್ವಾಮಿ, ಮಂಗಳವಾರ ಬೆಳಗ್ಗೆ ಅಮಿತ್ ಶಾ ಅವರ ಜತೆ ಬ್ರೇಕ್ ಫಾಸ್ಟ್ ಮೀಟಿಂಗ್ ಇದೆ. ಲೋಕಸಭೆ ಚುನಾವಣೆ ಬಗ್ಗೆ ಅವರೊಂದಿಗೆ ಚರ್ಚೆ ನಡೆಸಲಾಗುವುದು. ನಮ್ಮಲ್ಲಿರುವ ಮಾಹಿತಿಯನ್ನು ಅಮಿತ್ ಶಾ ಅವರೊಂದಿಗೆ ಹಂಚಿಕೊಳ್ಳುತ್ತೇವೆ ಎಂದರು.
ಒಟ್ಟಾರೆಯಾಗಿ ರಾಜ್ಯದ 28 ಕ್ಷೇತ್ರಗಳನ್ನು ನಮ್ಮ ಮೈತ್ರಿಕೂಟ ಗೆಲ್ಲಬೇಕು. ಅದಕ್ಕೆ ಪೂರಕವಾಗಿ ಎಲ್ಲ ರೀತಿಯಲ್ಲಿ ಚರ್ಚೆ ಮಾಡ್ತೇವೆ. ನಂತರ ಸಂಜೆ ಚನ್ನಪಟ್ಟಣದಲ್ಲಿ ರೋಡ್ ಶೋದಲ್ಲಿ ಇಬ್ಬರೂ ಭಾಗವಹಿಸುತ್ತೇವೆ. ಇಡಿ ರಾಜ್ಯಕ್ಕೆ ಚನ್ನಪಟ್ಟಣದಿಂದಲೇ ಒಂದು ಸ್ಪಷ್ಟ ಸಂದೇಶ ಕೊಡುತ್ತೇವೆ ಎಂದರು.
ಬೆಂಗಳೂರು : ಬಿಡದಿ ಟೌನ್ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…