ನವದೆಹಲಿ: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ನಡೆದಂತ ಹನುಮಧ್ವಜ ವಿವಾದದ ಸಂದರ್ಭದಲ್ಲಿನ ಪ್ರತಿಭಟನೆಯಲ್ಲಿ ಕೇಸರಿ ಶಾಲು ಹಾಕಬಾರದಿತ್ತು ಎಂಬುದಾಗಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹೇಳಿದ್ದಾರೆ.
ಇಂದು ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಹೆಚ್.ಡಿ ಕುಮಾರಸ್ವಾಮಿ ಕೇಸರಿ ಶಾಲು ಹಾಕಬಾರದಿತ್ತು. ಅದರ ಬದಲಾಗಿ ನಮ್ಮ ಪಕ್ಷದ ಶಾಲು ಹಾಕಬಹುದಾಗಿತ್ತು ಎಂಬುದಾಗಿ ತಿಳಿಸಿದ್ದಾರೆ.
ಮೈತ್ರಿ ಬಳಿಕ ಒಂದುಗೂಡಿ ಕೆಲಸ ಮಾಡ್ತಿದ್ದೇವೆ. ಇಬ್ಬರು ಸೇರಿ ಕಾಂಗ್ರೆಸ್ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು.
ಮಂಡ್ಯದಲ್ಲಿನ ಬಿಜೆಪಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಂತ ಕುಮಾರಸ್ವಾಮಿಗೆ ಯಾರೋ ಬಂದು ಕೇಸರಿ ಶಾಲು ಹಾಕಿರ್ತಾರೆ. ಅವರೇ ಏನು ಹಾಕಿರೋದಿಲ್ಲ ಎಂದರು.
ಕುಮಾರಸ್ವಾಮಿ ಕೇಸರಿ ಶಾಲು ಹಾಕಿದ್ದರ ಬಗ್ಗೆ ದೊಡ್ಡ ವ್ಯಾಖ್ಯಾನ ಮಾಡೋ ಅಗತ್ಯವಿಲ್ಲ. ಕೇಸರಿ ಶಾಲು ಬದಲು ನಮ್ಮ ಪಕ್ಷದ ಶಾಲು ಹಾಕಬಹುದಿತ್ತು ಎಂದರು.
ನಾನು ಯಾವತ್ತೂ ಕೇಸರಿ ಶಾಲು ಹಾಕೋದಿಲ್ಲ. ನಾನು ಖಂಡಿತವಾಗಿ ಕೇಸರಿ ಶಾಲು ಹಾಕಲ್ಲ ಎಂಬುದಾಗಿ ಇದೇ ಸಂದರ್ಭದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಸ್ಪಷ್ಟ ಪಡಿಸಿದರು.
ಡೆಹರಾಡೂನ್: ಕೇದಾರನಾಥ ಧಾಮಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಶೀಘ್ರದಲ್ಲೇ ತಣ್ಣೀರಿನ ಬದಲಿಗೆ 24 ಗಂಟೆಗಳ ಬಿಸಿನೀರಿನ ಪೂರೈಕೆಯನ್ನು ಒದಗಿಸಲಾಗುವುದು ಎಂದು…
ಬೆಂಗಳೂರು: ರಾಜ್ಯದ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.…
ಸರಗೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಪತ್ನಿಯೇ ತನ್ನ ಪ್ರಿಯಕರನ ಜೊತೆ ಸೇರಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆ…
ಅರ್ಧ ಶತಮಾನಕ್ಕೂ ಹಿಂದಿನ ಕಾಲದ ಚಿತ್ರಗಳು ಓ.ಎಲ್.ನಾಗಭೂಷಣ ಸ್ವಾಮಿ ದೇವನೂರ ಮಹಾದೇವ ಕನ್ನಡಿಗರ ಮನಸಿನಲ್ಲಿ ಮನೆ ಮಾಡಿರುವವರು. ಒಬ್ಬೊಬ್ಬರೂ ಮಹಾದೇವರ…
ದೇಮ ಎಂಬ ನೈತಿಕ ಕೈಮರ ಸುರೇಶ ಕಂಜರ್ಪಣೆ ಅಂದಕಾಲತ್ತಿಲೇ ನಾನು ಅರಕಲಗೂಡಲ್ಲಿ ಪಾಠ ಮಾಡುತ್ತಿದ್ದಾಗ ಅಲ್ಲಿನ ದೇವಸ್ಥಾನದಲ್ಲಿ ಶಿವರಾತ್ರಿಯಂದು ನಡೆದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅಂತರ್ಜಲ ಮಟ್ಟ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಮಳೆಯ ನೀರು ಸಂಗ್ರಹಿಸಲು…