ಬೆಂಗಳೂರು: ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ಸಹದ್ಯೋಗಿಗಳಿಗೆ ಇಂದು(ಜೂ.10) ಖಾತೆ ಹಂಚಿಕೆ ಮಾಡಲಾಗಿದೆ.
ಅದರಂತೆ ಕರ್ನಾಟಕದ ಜೆಡಿಎಸ್ ಸಂಸದ ಎಚ್.ಡಿ ಕುಮಾರಸ್ವಾಮಿ ಅವರಿಗೆ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆಯನ್ನು ನೀಡಲಾಗಿದೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಎಚ್.ಡಿ ಕುಮಾರಸ್ವಾಮಿ ಅವರು, ಸತತವಾಗಿ 3ನೇ ಅವಧಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿರುವ ಭಾರತೀಯ ಪ್ರಜಾಸತ್ತಾತ್ಮಕ ಒಕ್ಕೂಟದ (NDA) ಸರಕಾರದ ಸಂಪುಟದಲ್ಲಿ ಪ್ರಧಾನಿಗಳಾದ ನರೇಂದ್ರ ಮೋದಿ ಅವರು ನನಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಹಂಚಿಕೆ ಮಾಡಿದ್ದು, ಅವರಿಗೆ ನನ್ನ ತುಂಬು ಹೃದಯದ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…
ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…
ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್ ಪೀಠದ ಕಡೆಗೆ ಪೇಪರ್ ಹರಿದು…
ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…