ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಏರಿಕೆಯಾಗುತ್ತಲೇ ಇದ್ದು, ಆರೋಗ್ಯ ಇಲಾಖೆ ಜನಜಾಗೃತಿ ಮೂಡಿಸುತ್ತಿದೆ.
ಶಾಲಾ ಮಕ್ಕಳನ್ನೇ ಡೆಂಗ್ಯೂ ಬೆಂಬಿಡದೇ ಕಾಡುತ್ತಿದ್ದು, ಶಾಲೆಗಳಲ್ಲೇ ಆರೋಗ್ಯ ಇಲಾಖೆ ಜಾಗೃತಿ ಮೂಡಿಸುವ ಪ್ರಯತ್ನ ಮಾಡುತ್ತಿದೆ.
ಇನ್ನು ಹಳ್ಳಿಗಳಲ್ಲೂ ಮನೆಯ ಸುತ್ತ ಸ್ವಚ್ಛತೆ ಕೈಗೊಳ್ಳುವಂತೆ ಸೂಚನೆ ನೀಡಲಾಗಿದ್ದು, ಮಳೆಯಿಂದ ಸಣ್ಣ ಸಣ್ಣ ಗುಂಡಿಗಳಲ್ಲಿ ನೀರು ನಿಲ್ಲದಂತೆ ಶುಚಿತ್ವ ಕಾಪಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.
ಯಾವುದೇ ವ್ಯಕ್ತಿಗೆ ಸಾಮಾನ್ಯ ರೋಗ ಲಕ್ಷಣಗಳಾದ ಹೆಚ್ಚಿನ ಜ್ವರ, ತಲೆನೋವು, ವಾಂತಿ, ಸ್ನಾಯು ಮತ್ತು ಸಂಧಿನೋವು, ವಿಶಿಷ್ಟ ಚರ್ಮದ ಗುಳ್ಳೆಗಳ ಅಥವಾ ದದ್ದುಗಳನ್ನು ಒಳಗೊಂಡಿರುತ್ತದೆ.
ಈ ಲಕ್ಷಣಗಳು ಕಂಡು ಬಂದರೆ ನಿರ್ಲಕ್ಷ್ಯ ಮಾಡದೇ ಆಸ್ಪತ್ರೆಗೆ ತೆರಳಿ ಡೆಂಗ್ಯೂ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಜನತೆಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಇನ್ನು ಮಕ್ಕಳಿಗೆ ಡೆಂಗ್ಯೂ ಅಟ್ಯಾಕ್ ಮಾಡುತ್ತಿದ್ದು, ಪೋಷಕರು ಕೂಡ ಮಕ್ಕಳ ಮೇಲೆ ಹೆಚ್ಚಿನ ನಿಗಾ ಇಡಬೇಕಾಗಿ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಮಕ್ಕಳನ್ನು ಹೊರಗಡೆ ಆಟವಾಡುವಾಗ ಮುಂಜಾಗ್ರತೆ ವಹಿಸಿ ಕಳುಹಿಸಬೇಕು. ಜೊತೆಗೆ ಗುಂಡಿಗಳ ಕಡೆ ಗಮನಹರಿಸಬೇಕು ಎಂದು ಖಡಕ್ ಎಚ್ಚರಿಕೆ ನೀಡಿದೆ.
ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…
ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…
ಬೆಂಗಳೂರು : ಡಿ.ಕೆ.ಶಿವಕುಮಾರ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…
ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…
ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…
ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…