ಬೆಂಗಳೂರು: ರಾಜ್ಯದಲ್ಲಿ ಇಂದು 337 ಮಂದಿಯಲ್ಲಿ ಡೆಂಗ್ಯೂ ಕಾಣಿಸಿಕೊಂಡಿದ್ದು, ಸೋಂಕಿತರ ಸಂಖ್ಯೆ 19313ಕ್ಕೆ ಏರಿಕೆಯಾಗಿದೆ. 415 ಮಂದಿ ಡೆಂಗ್ಯೂನಿಂದ ಗುಣಮುಖರಾಗಿದ್ದಾರೆ.
ಕಳೆದ 24 ಗಂಟೆಯಲ್ಲಿ 224 ಮಂದಿ ಮನೆಯಲ್ಲಿ 113 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ ವರ್ಷದೊಳಗಿನ 10 ಮಕ್ಕಳು, 18 ವರ್ಷದೊಳಗಿನ 133 ಹಾಗೂ 18 ವರ್ಷ ಮೇಲ್ಪಟ್ಟ 194 ಮಂದಿಗೆ ಡೆಂಗ್ಯೂ ದೃಢವಾಗಿದೆ.
ಇದರಲ್ಲಿ ಮೈಸೂರು 23, ಹಾಸನ 18, ಮಂಡ್ಯ 12, ಬಿಬಿಎಂಪಿ 123, ತುಮಕೂರು 24, ಬಾಗಲಕೋಟೆಯಲ್ಲಿ 10 ಪ್ರಕರಣಗಳು ವರದಿಯಾಗಿದ್ದು, ಉಳಿದ ಜಿಲ್ಲೆಗಳಲ್ಲಿ ಡೆಂಗ್ಯೂ ಪರೀಕ್ಷೆ ಕೈಗೊಂಡಿಲ್ಲ.
ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಏರಿಕೆಯಾಗುತ್ತಲೇ ಇರುವುದರಿಂದ ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಮನೆಯ ಸುತ್ತಮುತ್ತ ಸ್ವಚ್ಛತೆ ಕೈಗೊಳ್ಳುವಂತೆ ಅಭಿಯಾನ ಶುರು ಮಾಡಲಾಗಿದ್ದು, ಹಳ್ಳಿಗಳಲ್ಲಿ ಹೆಚ್ಚಾಗಿ ಜಾಗೃತಿ ಮೂಡಿಸಲಾಗುತ್ತಿದೆ.
ಕಾಂತಾರ ಚಾಪ್ಟರ್ 1 ಯಶಸ್ಸಿನಲ್ಲಿರುವ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಯುಗಾದಿ ದಿನವೇ ಅಧ್ಯಾಯ ಎರಡು ಇಲ್ಲಿಂದ ಶುರು…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯ ಹಾಗೂ ಗುಡುಗು ಸಹಿತ ಮಳೆಯ ಅಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ…
ಬೆಂಗಳೂರು: ಕಳೆದ ಮೂರು ದಿನಗಳಿಂದ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಇಂದು ಸಂಜೆಯ ವೇಳೆಗೆ ಕೆಲ ಜಿಲ್ಲೆಗಳಲ್ಲಿ ಭಾರೀ ಭಾರೀ…
ಟೆಹರಾನ್: ಇರಾನ್ ಮೇಲೆ ಯುದ್ಧ ಆರಂಭವಾಗಿ ಸುಮಾರು 20 ದಿನಗಳು ಕಳೆಯುತ್ತಿರುವ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳ ಕೊಲೆ ಮತ್ತು ಅಮೇರಿಕಾ…
ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…
ಬೆಂಗಳೂರು: ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…