ಬೆಂಗಳೂರು: ರಾಜ್ಯದಲ್ಲಿ ಇಂದು 337 ಮಂದಿಯಲ್ಲಿ ಡೆಂಗ್ಯೂ ಕಾಣಿಸಿಕೊಂಡಿದ್ದು, ಸೋಂಕಿತರ ಸಂಖ್ಯೆ 19313ಕ್ಕೆ ಏರಿಕೆಯಾಗಿದೆ. 415 ಮಂದಿ ಡೆಂಗ್ಯೂನಿಂದ ಗುಣಮುಖರಾಗಿದ್ದಾರೆ.
ಕಳೆದ 24 ಗಂಟೆಯಲ್ಲಿ 224 ಮಂದಿ ಮನೆಯಲ್ಲಿ 113 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ ವರ್ಷದೊಳಗಿನ 10 ಮಕ್ಕಳು, 18 ವರ್ಷದೊಳಗಿನ 133 ಹಾಗೂ 18 ವರ್ಷ ಮೇಲ್ಪಟ್ಟ 194 ಮಂದಿಗೆ ಡೆಂಗ್ಯೂ ದೃಢವಾಗಿದೆ.
ಇದರಲ್ಲಿ ಮೈಸೂರು 23, ಹಾಸನ 18, ಮಂಡ್ಯ 12, ಬಿಬಿಎಂಪಿ 123, ತುಮಕೂರು 24, ಬಾಗಲಕೋಟೆಯಲ್ಲಿ 10 ಪ್ರಕರಣಗಳು ವರದಿಯಾಗಿದ್ದು, ಉಳಿದ ಜಿಲ್ಲೆಗಳಲ್ಲಿ ಡೆಂಗ್ಯೂ ಪರೀಕ್ಷೆ ಕೈಗೊಂಡಿಲ್ಲ.
ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಏರಿಕೆಯಾಗುತ್ತಲೇ ಇರುವುದರಿಂದ ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಮನೆಯ ಸುತ್ತಮುತ್ತ ಸ್ವಚ್ಛತೆ ಕೈಗೊಳ್ಳುವಂತೆ ಅಭಿಯಾನ ಶುರು ಮಾಡಲಾಗಿದ್ದು, ಹಳ್ಳಿಗಳಲ್ಲಿ ಹೆಚ್ಚಾಗಿ ಜಾಗೃತಿ ಮೂಡಿಸಲಾಗುತ್ತಿದೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…