ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಿಸಲು ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳು ಕೈಗೊಳ್ಳಬೇಕಾದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ವಿವರವಾದ ಮಾರ್ಗಸೂಚಿ ನೀಡಿದ್ದಾರೆ.
ಉಪಯುಕ್ತ ಮತ್ತು ತ್ಯಾಜ್ಯ ವಸ್ತುಗಳಲ್ಲಿ ಮಳೆ ಸಂಗ್ರಹವಾಗದಂತೆ ನೀರು ಶೀಘ್ರ ವಿಲೇವಾರಿ ಮಾಡಬೇಕು ಎಂದು ಸೂಚಿಸಿದ್ದಾರೆ. ಅಂಗನವಾಡಿ, ಶಾಲಾ-ಕಾಲೇಜುಗಳ ಆವರಣಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಹಾಗೂ ನೀರಿನ ಶೇಖರಣೆಗಳಲ್ಲಿ ಡೆಂಗ್ಯೂಗೆ ಕಾರಣವಾದ ಈಡಿಸ್ ಸೊಳ್ಳೆಗಳು ಉತ್ಪತ್ತಿಯಾಗದಂತೆ ಕ್ರಮ ವಹಿಸಬೇಕು.
ಗ್ರಾಮಗಳಲ್ಲಿ ಮಳೆಯ ನೀರು ನಿಲ್ಲದಂತೆ ಗುಂಡಿ ಹಾಗೂ ತಗ್ಗುಗಳನ್ನು ಮುಚ್ಚಬೇಕು. ಸಾರ್ವಜನಿಕ ನಲ್ಲಿಗಳು ಹಾಗೂ ಕೊಳಬೆ ಬಾವಿಗಳಿಂದ ಅಳವಡಿಸಲಿರುವ ಹೆಚ್ಚುವರಿ ನೀರನ್ನು ಶುಚಿಗೊಳಿಸಬೇಕು. ನೀರು ಸೋರಿಕೆ ತಡೆ, ನೀರು ಸರಾಗವಾಗಿ ಹೊರಗೆ ಹೋಗಲು ಹೂಳನ್ನು ಎತ್ತಿ ಸ್ವಚ್ಛವಾಗಿಸಬೇಕು.
ಇನ್ನೂ ಎಳನೀರು ಮಾರಾಟಗಾರರು ಚಿಪ್ಪುಗಳಲ್ಲಿ ಮಳೆ ನೀರು ಶೇಖರಣೆಯಾಗುವುದನ್ನು ತಡೆಗಟ್ಟಲು ಬುರುಡೆಗಳನ್ನು ನಾಲ್ಕು ಭಾಗ ಮಾಡಿ ಬೋರಲು ಇಟ್ಟು ಪ್ರತಿದಿನ ಕಡ್ಡಾಯವಾಗಿ ವಿಲೇವಾಋಿ ಮಾಡುವಂತೆ ನೋಡಿಕೊಳ್ಳಬೇಕು ಎಂದು ಖಡಕ್ ಸೂಚನೆ ನೀಡಿದ್ದಾರೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…