ಬೆಂಗಳೂರು: ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದಿನಿಂದ ಅಕ್ಟೋಬರ್.10ರವರೆಗೆ ಉತ್ತಮ ಮಳೆಯಾಗಲಿದ್ದು, ಈ ಅವಧಿಯಲ್ಲಿ ಕೆಲವೆಡೆ ಮಳೆಗಿಂತ ಬಿರುಗಾಳಿ ಹೆಚ್ಚಾಗಿರುತ್ತದೆ ಎಂದು ಮುನ್ಸೂಚನೆ ನೀಡಲಾಗಿದೆ.
ಮುಂಗಾರು ಮಾರುತಗಳು ಮಧ್ಯಪ್ರದೇಶದಲ್ಲಿ ಸಕ್ರಿಯವಾಗಿರುವ ಹಿನ್ನೆಲೆಯಲ್ಲಿ ಅಲ್ಲಿ ಉತ್ತಮ ಮಳೆಯಾಗುತ್ತಿದೆ. ಶುರುವಾದ ಸ್ಥಳದಲ್ಲಿಯೇ ವಾಪಸ್ ಮಾರುಗಳು ಆಗಮಿಸಿದರೆ ಅದನ್ನು ಮುಂಗಾರು ಮುಕ್ತಾಯವೆಂದು ಘೋಷಣೆ ಮಾಡಲಾಗುತ್ತದೆ.
ಇದನ್ನೂ ಓದಿ:-ಮೈಸೂರು: ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದೆ ಹೊರಟ ಸಿಎಂ ಸಿದ್ದರಾಮಯ್ಯ
ಇನ್ನು ಗುಜರಾತ್, ಒಡಿಶಾ ಸಮುದ್ರ ತೀರದಲ್ಲಿ ಪ್ರಸ್ತುತ ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯದಲ್ಲಿ ಮುಂದಿನ ಒಂದು ವಾರಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…
‘ವೆನ್ ಯು ವಾಂಟ್ ಟು ಡು ಸಮ್ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್ಇಟ್’ ಇದು ಅತ್ಯಂತ ಪ್ರಚಲಿತವಿರುವ…
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…