ಬೆಂಗಳೂರು: ರಾಜ್ಯದಲ್ಲಿ ವರುಣನ ಅಬ್ಬರ ಮುಂದುವರಿದಿದ್ದು, ಆಗಸ್ಟ್.19ರವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಾಯುಭಾರ ಕುಸಿತ ಹಾಗೂ ಚಂಡಮಾರುತದ ಪ್ರಭಾವ ಹೆಚ್ಚಾಗಿರುವ ಕಾರಣ ದೇಶದ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಆಗಸ್ಟ್.19ರವರೆಗೂ ಕರ್ನಾಟಕದಲ್ಲೂ ವರುಣನ ಆರ್ಭಟ ಜೋರಾಗಲಿದೆ ಎಂದು ಮಾಹಿತಿ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಧಾರವಾಡ, ಬೆಳಗಾವಿ, ಬೀದರ್, ಕಲಬುರ್ಗಿ, ರಾಯಚೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ಘೋಷಣೆ ಮಾಡಲಾಗಿದೆ.
ಇನ್ನು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ತುಮಕೂರು, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಗದಗ ಜಿಲ್ಲೆಗಳಲ್ಲಿಯೂ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ಅರಸಿನಕೆರೆ ಗ್ರಾಮದಲ್ಲಿ ವಾಲ್ಮೀಕಿ ಭವನ ನಿರ್ಮಾಣವಾಗಿ ಎರಡು ವರ್ಷ ಕಳೆದಿದ್ದರೂ ಉದ್ಘಾಟನೆಯಾಗದೇ ಇರುವುದರಿಂದ ಸಾರ್ವಜನಿಕರು…
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ರಸ್ತೆ ಹಾಳಾಗಿದ್ದು, ಮಳೆಗಾಲದಲ್ಲಿ ಗ್ರಾಮಸ್ಥರು ಓಡಾಡಲು ಸಾಧ್ಯವಾಗುತ್ತಿಲ್ಲ. ಗ್ರಾಮದ ಹೊಸ ಬಡಾವಣೆಗಳಿಗೆ…
ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಸಂಚರಿಸುವ ಕೆಲವು ಸಾರಿಗೆ ನಿಗಮದ ಬಸ್ಸುಗಳು ಹಾಗೂ ಮೈಸೂರು ಮತ್ತು, ಬೆಂಗಳೂರು ನಗರ ಸಾರಿಗೆ ಬಸ್ಸುಗಳಲ್ಲಿ…
ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳು ಸಮೀಪಿಸುತ್ತಿದ್ದು, ಅದಕ್ಕೆ ಪೂರಕವಾಗಿ ಸಂಜೆ ೭ರಿಂದ ರಾತ್ರಿ ೯ ರವರೆಗೆ ಎಲ್ಲ ಮನೆಗಳಲ್ಲೂ ಟಿವಿ…
ಗಾಲ್ಫ್ ಕ್ಲಬ್ ಆಡಳಿತ ಮಂಡಳಿಗೆ ಮೈಸೂರು ನಗರಪಾಲಿಕೆ ನೋಟಿಸ್ ಮೈಸೂರು: ನಗರದ ಜಯಚಾಮರಾಜ ಒಡೆಯರ್ ಗಾಲ್ಛ್ ಕ್ಲಬ್ ಆವರಣದಲ್ಲಿ ನಿಯ ಮಾವಳಿ…
ರಿವರ್ ರಾಫ್ಟಿಂಗ್, ಮೋಟಾರ್ ಬೋಟ್, ಬನಾನಾ ರೈಡ್, ಕಯಾಕಿಂಗ್, ಜೆಟ್ ಸ್ಕೀ ಆಯೋಜನೆ ಚಾಮರಾಜನಗರ: ಯುವಜನರಲ್ಲಿ ಸಾಹಸ, ಶೌರ್ಯ ಪ್ರವೃತ್ತಿಯನ್ನು…